ನೇತಾಜಿ ದೇಶಭಕ್ತಿಯ ಬೀಜ ಬಿತ್ತಿದ್ರು: ರೂಪಾ ಅಯ್ಯರ್

ನೇತಾಜಿ ದೇಶಭಕ್ತಿಯ ಬೀಜ ಬಿತ್ತಿದ್ರು: ರೂಪಾ ಅಯ್ಯರ್

Published : Jan 22, 2023, 03:35 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಒಂದು ಭಾಷಣ ಮಾಡಿದ್ರೆ ಜನ ಪ್ರಚೋದನೆ ಆಗುತ್ತಿದ್ರು ಎಂದು ನಿರ್ದೇಶಕಿ ಕಮ್ ನಟಿ ರೂಪಾ ಅಯ್ಯರ್ ಹೇಳಿದರು.

ನೇತಾಜಿ ಅವರ ವ್ಯಕ್ತಿತ್ವ ಬಹಳ ದೊಡ್ಡದು, ಅವರು ದೇಶಭಕ್ತಿಯ ಬೀಜ ಬಿತ್ತಿದ್ರು ಎಂದು ರೂಪಾ ಅಯ್ಯರ್ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ 126 ಜನ್ಮದಿನಾಚರಣೆ ಹಿನ್ನೆಲೆ, ನೀರಾ ಆರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೊದಲ ಮಹಿಳಾ ಆರ್ಮಿ ಕಟ್ಟಿದವರು   ನೇತಾಜಿ. ನೀರ ಆರ್ಯ ಸುಭಾಷ್ ಚಂದ್ರ ಬೋಸ್ ಅವರನ್ನ ಉಳಿಸಿಕೊಳ್ಳಲು ತನ್ನ ಗಂಡನನ್ನೇ ಕೊಂದ ಮಹಿಳೆ ಎಂದರು. ನೀರ ಆರ್ಯಗೆ ಸರ್ಕಾರ ಯಾವುದೇ ಗೌರವ ಕೊಟ್ಟಿಲ್ಲ, ಅವರ ಆತ್ಮಕಥೆಯನ್ನೂ ಹೊರ ತರಲು ಬಿಡಲಿಲ್ಲ. ಅಂತಹ ಸಿನಿಮಾವನ್ನು  ಮಾಡುತ್ತಿದ್ದೇನೆ ಎಂದರು.


 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?