ನೇತಾಜಿ ದೇಶಭಕ್ತಿಯ ಬೀಜ ಬಿತ್ತಿದ್ರು: ರೂಪಾ ಅಯ್ಯರ್

ನೇತಾಜಿ ದೇಶಭಕ್ತಿಯ ಬೀಜ ಬಿತ್ತಿದ್ರು: ರೂಪಾ ಅಯ್ಯರ್

Published : Jan 22, 2023, 03:35 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಒಂದು ಭಾಷಣ ಮಾಡಿದ್ರೆ ಜನ ಪ್ರಚೋದನೆ ಆಗುತ್ತಿದ್ರು ಎಂದು ನಿರ್ದೇಶಕಿ ಕಮ್ ನಟಿ ರೂಪಾ ಅಯ್ಯರ್ ಹೇಳಿದರು.

ನೇತಾಜಿ ಅವರ ವ್ಯಕ್ತಿತ್ವ ಬಹಳ ದೊಡ್ಡದು, ಅವರು ದೇಶಭಕ್ತಿಯ ಬೀಜ ಬಿತ್ತಿದ್ರು ಎಂದು ರೂಪಾ ಅಯ್ಯರ್ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ 126 ಜನ್ಮದಿನಾಚರಣೆ ಹಿನ್ನೆಲೆ, ನೀರಾ ಆರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೊದಲ ಮಹಿಳಾ ಆರ್ಮಿ ಕಟ್ಟಿದವರು   ನೇತಾಜಿ. ನೀರ ಆರ್ಯ ಸುಭಾಷ್ ಚಂದ್ರ ಬೋಸ್ ಅವರನ್ನ ಉಳಿಸಿಕೊಳ್ಳಲು ತನ್ನ ಗಂಡನನ್ನೇ ಕೊಂದ ಮಹಿಳೆ ಎಂದರು. ನೀರ ಆರ್ಯಗೆ ಸರ್ಕಾರ ಯಾವುದೇ ಗೌರವ ಕೊಟ್ಟಿಲ್ಲ, ಅವರ ಆತ್ಮಕಥೆಯನ್ನೂ ಹೊರ ತರಲು ಬಿಡಲಿಲ್ಲ. ಅಂತಹ ಸಿನಿಮಾವನ್ನು  ಮಾಡುತ್ತಿದ್ದೇನೆ ಎಂದರು.


 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!