ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

Published : Jan 22, 2023, 04:37 PM IST

ಹೆಣ್ಣು ಮಕ್ಕಳಿಗೆ ಇಂದು ಸ್ಥಾನಮಾನ ಸಿಗಲು ನೇತಾಜಿ ಕಾರಣ, ಅಂತಹ ಮಹಾನ್‌ ವ್ಯಕ್ತಿ ಭಾರತದಲ್ಲಿ ಹುಟ್ಟಿದ್ದು ನಮ್ಮ ಪುಣ್ಯ ಎಂದು ಬಸವರಾಜ ಹೊರಟ್ಟಿ ಹೇಳಿದರು.
 

ಅವತ್ತಿನ ಕಾಲದಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರಂತಹ ಮಹಾನ್‌ ನಾಯಕ ಹುಟ್ಟದಿದ್ದರೆ ಇವತ್ತು ನಮ್ಮ ದೇಶ ಯಾವ ಪರಿಸ್ಥಿತಿಯಲ್ಲಿ ಇರುತಿತ್ತು ಹೇಳಲು ಬರುತ್ತಿರಲಿಲ್ಲ ಎಂದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ 126 ಜನ್ಮದಿನಾಚರಣೆ ಹಿನ್ನೆಲೆ, ನೀರಾ ಆರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 
ಮಹಾನ್‌ ನಾಯಕರು ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ದೇಶ ಮೊದಲು ನಂತರ ನಾವು ಎನ್ನುವಂತ ಭಾವನೆಯನ್ನು ಇಟ್ಟುಕೊಂಡು ಇಡೀ ಭಾರತ ದೇಶದಲ್ಲಿ ಸಂಚಲವನ್ನು ಮೂಡಿಸುವಂತಹ ಕೆಲಸವನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಮಾಡಿದ್ದಾರೆ ಎಂದು ಬಸವರಾಜ ಹೊರಟ್ಟಿ ಹೇಳಿದರು. 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?