ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

Published : Jan 22, 2023, 04:37 PM IST

ಹೆಣ್ಣು ಮಕ್ಕಳಿಗೆ ಇಂದು ಸ್ಥಾನಮಾನ ಸಿಗಲು ನೇತಾಜಿ ಕಾರಣ, ಅಂತಹ ಮಹಾನ್‌ ವ್ಯಕ್ತಿ ಭಾರತದಲ್ಲಿ ಹುಟ್ಟಿದ್ದು ನಮ್ಮ ಪುಣ್ಯ ಎಂದು ಬಸವರಾಜ ಹೊರಟ್ಟಿ ಹೇಳಿದರು.
 

ಅವತ್ತಿನ ಕಾಲದಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರಂತಹ ಮಹಾನ್‌ ನಾಯಕ ಹುಟ್ಟದಿದ್ದರೆ ಇವತ್ತು ನಮ್ಮ ದೇಶ ಯಾವ ಪರಿಸ್ಥಿತಿಯಲ್ಲಿ ಇರುತಿತ್ತು ಹೇಳಲು ಬರುತ್ತಿರಲಿಲ್ಲ ಎಂದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ 126 ಜನ್ಮದಿನಾಚರಣೆ ಹಿನ್ನೆಲೆ, ನೀರಾ ಆರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 
ಮಹಾನ್‌ ನಾಯಕರು ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ದೇಶ ಮೊದಲು ನಂತರ ನಾವು ಎನ್ನುವಂತ ಭಾವನೆಯನ್ನು ಇಟ್ಟುಕೊಂಡು ಇಡೀ ಭಾರತ ದೇಶದಲ್ಲಿ ಸಂಚಲವನ್ನು ಮೂಡಿಸುವಂತಹ ಕೆಲಸವನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಮಾಡಿದ್ದಾರೆ ಎಂದು ಬಸವರಾಜ ಹೊರಟ್ಟಿ ಹೇಳಿದರು. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?