ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

Published : Jan 22, 2023, 04:37 PM IST

ಹೆಣ್ಣು ಮಕ್ಕಳಿಗೆ ಇಂದು ಸ್ಥಾನಮಾನ ಸಿಗಲು ನೇತಾಜಿ ಕಾರಣ, ಅಂತಹ ಮಹಾನ್‌ ವ್ಯಕ್ತಿ ಭಾರತದಲ್ಲಿ ಹುಟ್ಟಿದ್ದು ನಮ್ಮ ಪುಣ್ಯ ಎಂದು ಬಸವರಾಜ ಹೊರಟ್ಟಿ ಹೇಳಿದರು.
 

ಅವತ್ತಿನ ಕಾಲದಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರಂತಹ ಮಹಾನ್‌ ನಾಯಕ ಹುಟ್ಟದಿದ್ದರೆ ಇವತ್ತು ನಮ್ಮ ದೇಶ ಯಾವ ಪರಿಸ್ಥಿತಿಯಲ್ಲಿ ಇರುತಿತ್ತು ಹೇಳಲು ಬರುತ್ತಿರಲಿಲ್ಲ ಎಂದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ 126 ಜನ್ಮದಿನಾಚರಣೆ ಹಿನ್ನೆಲೆ, ನೀರಾ ಆರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 
ಮಹಾನ್‌ ನಾಯಕರು ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ದೇಶ ಮೊದಲು ನಂತರ ನಾವು ಎನ್ನುವಂತ ಭಾವನೆಯನ್ನು ಇಟ್ಟುಕೊಂಡು ಇಡೀ ಭಾರತ ದೇಶದಲ್ಲಿ ಸಂಚಲವನ್ನು ಮೂಡಿಸುವಂತಹ ಕೆಲಸವನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಮಾಡಿದ್ದಾರೆ ಎಂದು ಬಸವರಾಜ ಹೊರಟ್ಟಿ ಹೇಳಿದರು. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!