ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್

ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್

Published : Jan 22, 2023, 03:50 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಎಲ್ಲರಿಗೂ ಮಾರ್ಗದರ್ಶಿ ಎಂದು ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್  ಹೇಳಿದರು.
 

ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡ್ತೇನೆ ಅಂತ ಹೇಳಿದವರು ಸುಭಾಷ್ ಚಂದ್ರ ಬೋಸ್ ಎಂದು ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ಹೇಳಿದರು. ನೇತಾಜಿ ಅವರನ್ನ ನಮ್ಮ ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ. ಮಾತಿನಿಂದ ಏನೂ ಆಗಲ್ಲ, ಆ್ಯಕ್ಷನ್ ನಿಂದ ಆಗುತ್ತೆ ಅಂದವರು ಅವರು ಎಂದು ತಿಳಿಸಿದರು. ವಿಚಾರಗಳು ವಿಚಾರವಾಗಿ ಉಳಿಬಾರದು ಅದು ಆ್ಯಕ್ಷನ್ ಆಗಿ ಹೊರ ಬರಬೇಕು. ಅದನ್ನ ನೇತಾಜಿ ಮಾಡಿ ತೋರಿಸಿದ್ದಾರೆ. ರಾಷ್ಟ್ರದ ಯಶಸ್ಸಿಗೆ ನಾವು ಎಲ್ಲರೂ ಕಾರ್ಯೋನ್ಮುಖರಾಗಬೇಕು. ನಮ್ಮ ಸಮಾಜಕ್ಕೆ ನಮ್ಮ ಕೊಡುಗೆ ಏನು ಅಂತ ಒಂದು ಚೂರು ಯೋಚಿಸಿ ಎಂದರು. ರೂಪ ಅಯ್ಯರ್ ನೇತಾಜಿ ಅವರು ಕಟ್ಟಿದ ಮಹಿಳಾ ಸೈನ್ಯದ ಸಿನಿಮಾ ಮಾಡಿದ್ದಾರೆ. ನೇತಾಜಿ ಜನ್ಮದಿನದಲ್ಲಿ ಆ ಸಿ‌ನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!