ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್

ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್

Published : Jan 22, 2023, 03:50 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಎಲ್ಲರಿಗೂ ಮಾರ್ಗದರ್ಶಿ ಎಂದು ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್  ಹೇಳಿದರು.
 

ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡ್ತೇನೆ ಅಂತ ಹೇಳಿದವರು ಸುಭಾಷ್ ಚಂದ್ರ ಬೋಸ್ ಎಂದು ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ಹೇಳಿದರು. ನೇತಾಜಿ ಅವರನ್ನ ನಮ್ಮ ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ. ಮಾತಿನಿಂದ ಏನೂ ಆಗಲ್ಲ, ಆ್ಯಕ್ಷನ್ ನಿಂದ ಆಗುತ್ತೆ ಅಂದವರು ಅವರು ಎಂದು ತಿಳಿಸಿದರು. ವಿಚಾರಗಳು ವಿಚಾರವಾಗಿ ಉಳಿಬಾರದು ಅದು ಆ್ಯಕ್ಷನ್ ಆಗಿ ಹೊರ ಬರಬೇಕು. ಅದನ್ನ ನೇತಾಜಿ ಮಾಡಿ ತೋರಿಸಿದ್ದಾರೆ. ರಾಷ್ಟ್ರದ ಯಶಸ್ಸಿಗೆ ನಾವು ಎಲ್ಲರೂ ಕಾರ್ಯೋನ್ಮುಖರಾಗಬೇಕು. ನಮ್ಮ ಸಮಾಜಕ್ಕೆ ನಮ್ಮ ಕೊಡುಗೆ ಏನು ಅಂತ ಒಂದು ಚೂರು ಯೋಚಿಸಿ ಎಂದರು. ರೂಪ ಅಯ್ಯರ್ ನೇತಾಜಿ ಅವರು ಕಟ್ಟಿದ ಮಹಿಳಾ ಸೈನ್ಯದ ಸಿನಿಮಾ ಮಾಡಿದ್ದಾರೆ. ನೇತಾಜಿ ಜನ್ಮದಿನದಲ್ಲಿ ಆ ಸಿ‌ನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?