ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್

ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್

Published : Jan 22, 2023, 03:50 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಎಲ್ಲರಿಗೂ ಮಾರ್ಗದರ್ಶಿ ಎಂದು ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್  ಹೇಳಿದರು.
 

ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡ್ತೇನೆ ಅಂತ ಹೇಳಿದವರು ಸುಭಾಷ್ ಚಂದ್ರ ಬೋಸ್ ಎಂದು ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ಹೇಳಿದರು. ನೇತಾಜಿ ಅವರನ್ನ ನಮ್ಮ ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ. ಮಾತಿನಿಂದ ಏನೂ ಆಗಲ್ಲ, ಆ್ಯಕ್ಷನ್ ನಿಂದ ಆಗುತ್ತೆ ಅಂದವರು ಅವರು ಎಂದು ತಿಳಿಸಿದರು. ವಿಚಾರಗಳು ವಿಚಾರವಾಗಿ ಉಳಿಬಾರದು ಅದು ಆ್ಯಕ್ಷನ್ ಆಗಿ ಹೊರ ಬರಬೇಕು. ಅದನ್ನ ನೇತಾಜಿ ಮಾಡಿ ತೋರಿಸಿದ್ದಾರೆ. ರಾಷ್ಟ್ರದ ಯಶಸ್ಸಿಗೆ ನಾವು ಎಲ್ಲರೂ ಕಾರ್ಯೋನ್ಮುಖರಾಗಬೇಕು. ನಮ್ಮ ಸಮಾಜಕ್ಕೆ ನಮ್ಮ ಕೊಡುಗೆ ಏನು ಅಂತ ಒಂದು ಚೂರು ಯೋಚಿಸಿ ಎಂದರು. ರೂಪ ಅಯ್ಯರ್ ನೇತಾಜಿ ಅವರು ಕಟ್ಟಿದ ಮಹಿಳಾ ಸೈನ್ಯದ ಸಿನಿಮಾ ಮಾಡಿದ್ದಾರೆ. ನೇತಾಜಿ ಜನ್ಮದಿನದಲ್ಲಿ ಆ ಸಿ‌ನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್