'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

Published : Jan 03, 2023, 03:31 PM ISTUpdated : Jan 03, 2023, 04:06 PM IST

ರಾಜ್‌ ಬಿ ಶೆಟ್ಟಿ ಅದ್ಭುತವಾದ ಗೈಡ್‌. ಅರ್ಜೆಂಟ್‌ ಅಲ್ಲಿ ಏನಾದ್ರೂ ಒಂದು ನಿರ್ಧಾರ ತಗೊತೀನಿ ಅಂದ್ರೆ ಬಾಯಿಗೆ ಬಂದ ಹಾಗೆ ಬೈಯುತ್ತಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌. ‌

ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿ ಬೇರೆನೇ ಒಂದು ಪಾತ್ರ ಕೊಟ್ಟು, ಬೇರೆನೇ ಆಕ್ಟಿಂಗ್‌ ಟ್ರೈಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ರಾಜ್ ಬಿ ಶೆಟ್ಟಿ ಬಗ್ಗೆ ರಿಷಬ್ ಶೆಟ್ಟಿ ತಿಳಿಸಿದರು‌. ಅವರು ಕಾಂತಾರಕ್ಕೆ ದೊಡ್ಡ ಸಪೋರ್ಟ್‌ ನೀಡಿದ್ದಾರೆ. ದೈವದ ಸಿಕ್ವೆನ್ಸ್‌ ಶೂಟ್‌ ಮಾಡಲು ಅವರು ಬಂದು 5 ದಿನ ಕೊರಿಯೊಗ್ರಾಫ್‌ ಮಾಡಲು ಸಹಾಯ ಮಾಡಿದ್ದಾರೆ. ದೈವಕ್ಕೆ ಸಂಬಂಧ ಪಟ್ಟಂತ ಡೈಲಾಗ್‌ ಅವರೇ ಬರೆದು ಕೊಟ್ಟಿದ್ದಾರೆ ಎಂದರು. ಸ್ವಾತಿ ಮುತ್ತಿನ ಮಳೆಹನಿಯೇ ಅವರ ನಿರ್ದೇಶನದ ಮೂರನೇ ಚಿತ್ರ. ಕಥೆ ತುಂಬಾ ಅದ್ಭುತವಾಗಿದೆ. ಶೂಟಿಂಗ್‌ ಕಂಪ್ಲೀಟ್ ಆಗಿದೆ, ಚಿತ್ರದ ತಯಾರಿಯಲ್ಲಿ ಇದ್ದಾರೆ ಈ ಸಂದರ್ಭದಲ್ಲಿ ಅವರಿಗೆ ಆಲ್‌ ದಿ ಬೆಸ್ಟ್ ಹೇಳುತ್ತೇನೆ ಎಂದು ಹೇಳಿದರು.

ರೆಟ್ರೋ ಅವತಾರದಲ್ಲಿ ಶಿವಣ್ಣ ಮಿಂಚಿಂಗ್: ‘ಘೋಸ್ಟ್​’ ಮೋಷನ್​ ಪೋಸ್ಟರ್ ...

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more