'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

Published : Jan 03, 2023, 03:31 PM ISTUpdated : Jan 03, 2023, 04:06 PM IST

ರಾಜ್‌ ಬಿ ಶೆಟ್ಟಿ ಅದ್ಭುತವಾದ ಗೈಡ್‌. ಅರ್ಜೆಂಟ್‌ ಅಲ್ಲಿ ಏನಾದ್ರೂ ಒಂದು ನಿರ್ಧಾರ ತಗೊತೀನಿ ಅಂದ್ರೆ ಬಾಯಿಗೆ ಬಂದ ಹಾಗೆ ಬೈಯುತ್ತಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌. ‌

ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿ ಬೇರೆನೇ ಒಂದು ಪಾತ್ರ ಕೊಟ್ಟು, ಬೇರೆನೇ ಆಕ್ಟಿಂಗ್‌ ಟ್ರೈಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ರಾಜ್ ಬಿ ಶೆಟ್ಟಿ ಬಗ್ಗೆ ರಿಷಬ್ ಶೆಟ್ಟಿ ತಿಳಿಸಿದರು‌. ಅವರು ಕಾಂತಾರಕ್ಕೆ ದೊಡ್ಡ ಸಪೋರ್ಟ್‌ ನೀಡಿದ್ದಾರೆ. ದೈವದ ಸಿಕ್ವೆನ್ಸ್‌ ಶೂಟ್‌ ಮಾಡಲು ಅವರು ಬಂದು 5 ದಿನ ಕೊರಿಯೊಗ್ರಾಫ್‌ ಮಾಡಲು ಸಹಾಯ ಮಾಡಿದ್ದಾರೆ. ದೈವಕ್ಕೆ ಸಂಬಂಧ ಪಟ್ಟಂತ ಡೈಲಾಗ್‌ ಅವರೇ ಬರೆದು ಕೊಟ್ಟಿದ್ದಾರೆ ಎಂದರು. ಸ್ವಾತಿ ಮುತ್ತಿನ ಮಳೆಹನಿಯೇ ಅವರ ನಿರ್ದೇಶನದ ಮೂರನೇ ಚಿತ್ರ. ಕಥೆ ತುಂಬಾ ಅದ್ಭುತವಾಗಿದೆ. ಶೂಟಿಂಗ್‌ ಕಂಪ್ಲೀಟ್ ಆಗಿದೆ, ಚಿತ್ರದ ತಯಾರಿಯಲ್ಲಿ ಇದ್ದಾರೆ ಈ ಸಂದರ್ಭದಲ್ಲಿ ಅವರಿಗೆ ಆಲ್‌ ದಿ ಬೆಸ್ಟ್ ಹೇಳುತ್ತೇನೆ ಎಂದು ಹೇಳಿದರು.

ರೆಟ್ರೋ ಅವತಾರದಲ್ಲಿ ಶಿವಣ್ಣ ಮಿಂಚಿಂಗ್: ‘ಘೋಸ್ಟ್​’ ಮೋಷನ್​ ಪೋಸ್ಟರ್ ...

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more