'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

Published : Jan 03, 2023, 03:31 PM ISTUpdated : Jan 03, 2023, 04:06 PM IST

ರಾಜ್‌ ಬಿ ಶೆಟ್ಟಿ ಅದ್ಭುತವಾದ ಗೈಡ್‌. ಅರ್ಜೆಂಟ್‌ ಅಲ್ಲಿ ಏನಾದ್ರೂ ಒಂದು ನಿರ್ಧಾರ ತಗೊತೀನಿ ಅಂದ್ರೆ ಬಾಯಿಗೆ ಬಂದ ಹಾಗೆ ಬೈಯುತ್ತಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌. ‌

ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿ ಬೇರೆನೇ ಒಂದು ಪಾತ್ರ ಕೊಟ್ಟು, ಬೇರೆನೇ ಆಕ್ಟಿಂಗ್‌ ಟ್ರೈಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ರಾಜ್ ಬಿ ಶೆಟ್ಟಿ ಬಗ್ಗೆ ರಿಷಬ್ ಶೆಟ್ಟಿ ತಿಳಿಸಿದರು‌. ಅವರು ಕಾಂತಾರಕ್ಕೆ ದೊಡ್ಡ ಸಪೋರ್ಟ್‌ ನೀಡಿದ್ದಾರೆ. ದೈವದ ಸಿಕ್ವೆನ್ಸ್‌ ಶೂಟ್‌ ಮಾಡಲು ಅವರು ಬಂದು 5 ದಿನ ಕೊರಿಯೊಗ್ರಾಫ್‌ ಮಾಡಲು ಸಹಾಯ ಮಾಡಿದ್ದಾರೆ. ದೈವಕ್ಕೆ ಸಂಬಂಧ ಪಟ್ಟಂತ ಡೈಲಾಗ್‌ ಅವರೇ ಬರೆದು ಕೊಟ್ಟಿದ್ದಾರೆ ಎಂದರು. ಸ್ವಾತಿ ಮುತ್ತಿನ ಮಳೆಹನಿಯೇ ಅವರ ನಿರ್ದೇಶನದ ಮೂರನೇ ಚಿತ್ರ. ಕಥೆ ತುಂಬಾ ಅದ್ಭುತವಾಗಿದೆ. ಶೂಟಿಂಗ್‌ ಕಂಪ್ಲೀಟ್ ಆಗಿದೆ, ಚಿತ್ರದ ತಯಾರಿಯಲ್ಲಿ ಇದ್ದಾರೆ ಈ ಸಂದರ್ಭದಲ್ಲಿ ಅವರಿಗೆ ಆಲ್‌ ದಿ ಬೆಸ್ಟ್ ಹೇಳುತ್ತೇನೆ ಎಂದು ಹೇಳಿದರು.

ರೆಟ್ರೋ ಅವತಾರದಲ್ಲಿ ಶಿವಣ್ಣ ಮಿಂಚಿಂಗ್: ‘ಘೋಸ್ಟ್​’ ಮೋಷನ್​ ಪೋಸ್ಟರ್ ...

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more