'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶೆಟ್ಟಿ ಹೇಳಿದ್ರು ಸೀಕ್ರೆಟ್

Published : Jan 03, 2023, 03:31 PM ISTUpdated : Jan 03, 2023, 04:06 PM IST

ರಾಜ್‌ ಬಿ ಶೆಟ್ಟಿ ಅದ್ಭುತವಾದ ಗೈಡ್‌. ಅರ್ಜೆಂಟ್‌ ಅಲ್ಲಿ ಏನಾದ್ರೂ ಒಂದು ನಿರ್ಧಾರ ತಗೊತೀನಿ ಅಂದ್ರೆ ಬಾಯಿಗೆ ಬಂದ ಹಾಗೆ ಬೈಯುತ್ತಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌. ‌

ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿ ಬೇರೆನೇ ಒಂದು ಪಾತ್ರ ಕೊಟ್ಟು, ಬೇರೆನೇ ಆಕ್ಟಿಂಗ್‌ ಟ್ರೈಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ರಾಜ್ ಬಿ ಶೆಟ್ಟಿ ಬಗ್ಗೆ ರಿಷಬ್ ಶೆಟ್ಟಿ ತಿಳಿಸಿದರು‌. ಅವರು ಕಾಂತಾರಕ್ಕೆ ದೊಡ್ಡ ಸಪೋರ್ಟ್‌ ನೀಡಿದ್ದಾರೆ. ದೈವದ ಸಿಕ್ವೆನ್ಸ್‌ ಶೂಟ್‌ ಮಾಡಲು ಅವರು ಬಂದು 5 ದಿನ ಕೊರಿಯೊಗ್ರಾಫ್‌ ಮಾಡಲು ಸಹಾಯ ಮಾಡಿದ್ದಾರೆ. ದೈವಕ್ಕೆ ಸಂಬಂಧ ಪಟ್ಟಂತ ಡೈಲಾಗ್‌ ಅವರೇ ಬರೆದು ಕೊಟ್ಟಿದ್ದಾರೆ ಎಂದರು. ಸ್ವಾತಿ ಮುತ್ತಿನ ಮಳೆಹನಿಯೇ ಅವರ ನಿರ್ದೇಶನದ ಮೂರನೇ ಚಿತ್ರ. ಕಥೆ ತುಂಬಾ ಅದ್ಭುತವಾಗಿದೆ. ಶೂಟಿಂಗ್‌ ಕಂಪ್ಲೀಟ್ ಆಗಿದೆ, ಚಿತ್ರದ ತಯಾರಿಯಲ್ಲಿ ಇದ್ದಾರೆ ಈ ಸಂದರ್ಭದಲ್ಲಿ ಅವರಿಗೆ ಆಲ್‌ ದಿ ಬೆಸ್ಟ್ ಹೇಳುತ್ತೇನೆ ಎಂದು ಹೇಳಿದರು.

ರೆಟ್ರೋ ಅವತಾರದಲ್ಲಿ ಶಿವಣ್ಣ ಮಿಂಚಿಂಗ್: ‘ಘೋಸ್ಟ್​’ ಮೋಷನ್​ ಪೋಸ್ಟರ್ ...

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more