ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

Published : Jan 03, 2023, 04:05 PM IST

ಕಾಂತಾರ ಸಿನಿಮಾ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ನನ್ನನ್ನು ಅವರ ಮನೆಗೆ ಕರೆಯಿಸಿಕೊಂಡಿದ್ದರು. ಅದು ನನ್ನ ಸೌಭಾಗ್ಯ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌.

ಸೂಪರ್ ಸ್ಟಾರ್ ರಜನಿಕಾಂತ್ ರಾಯರ ಭಕ್ತರು. ವೃತವನ್ನು ಮಾಡಿಕೊಂಡು ಸಿನಿಮಾ ಮಾಡುವುದರ ಬಗ್ಗೆ ಹೇಳಿದರು‌ ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಅವರು ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ರಾಘವೇಂದ್ರ ಮಹಾತ್ಮೆ ಸಿನಿಮಾದ ಒಂದು ಕಥೆ ಹೇಳಿದರು. ಅವರಿಗೆ ಹೀರೊ ಆಗಿ ಅವಕಾಶಗಳು ಸಿಗಲು ಆರಂಭವಾಯಿತಂತೆ. ವಿಲನ್‌ ಸಪೋರ್ಟಿಂಗ್‌ ಪಾತ್ರದಿಂದ ತುಂಬಾ ಬ್ಯುಸಿ ಆದ್ರು, ಸಿನಿಮಾ ಸಕ್ಸ್‌ಸ್‌ ಆಗಲು ಆರಂಭವಾಯಿತು ಎಂದು ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ಹೇಳಿದ್ದನ್ನು ತಿಳಿಸಿದರು. ಕೆಲವು ವಿಷಯಗಳು ನಡೆದು ಬಿಡುತ್ತವೆ. ಅದನ್ನು ನಾವು ನಂಬಬೇಕು ಅವರು ನಂಬುವಂತ ಬಾಬಾ ಅವರ ಸಿಂಬಲ್‌ ಇರುವಂತಹ ಚೈನ್‌ ಕೊಟ್ಟಿದ್ದಾರೆ ಎಂದು ಹೇಳಿದರು.

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶ ...

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?