ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

Published : Jan 03, 2023, 04:05 PM IST

ಕಾಂತಾರ ಸಿನಿಮಾ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ನನ್ನನ್ನು ಅವರ ಮನೆಗೆ ಕರೆಯಿಸಿಕೊಂಡಿದ್ದರು. ಅದು ನನ್ನ ಸೌಭಾಗ್ಯ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌.

ಸೂಪರ್ ಸ್ಟಾರ್ ರಜನಿಕಾಂತ್ ರಾಯರ ಭಕ್ತರು. ವೃತವನ್ನು ಮಾಡಿಕೊಂಡು ಸಿನಿಮಾ ಮಾಡುವುದರ ಬಗ್ಗೆ ಹೇಳಿದರು‌ ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಅವರು ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ರಾಘವೇಂದ್ರ ಮಹಾತ್ಮೆ ಸಿನಿಮಾದ ಒಂದು ಕಥೆ ಹೇಳಿದರು. ಅವರಿಗೆ ಹೀರೊ ಆಗಿ ಅವಕಾಶಗಳು ಸಿಗಲು ಆರಂಭವಾಯಿತಂತೆ. ವಿಲನ್‌ ಸಪೋರ್ಟಿಂಗ್‌ ಪಾತ್ರದಿಂದ ತುಂಬಾ ಬ್ಯುಸಿ ಆದ್ರು, ಸಿನಿಮಾ ಸಕ್ಸ್‌ಸ್‌ ಆಗಲು ಆರಂಭವಾಯಿತು ಎಂದು ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ಹೇಳಿದ್ದನ್ನು ತಿಳಿಸಿದರು. ಕೆಲವು ವಿಷಯಗಳು ನಡೆದು ಬಿಡುತ್ತವೆ. ಅದನ್ನು ನಾವು ನಂಬಬೇಕು ಅವರು ನಂಬುವಂತ ಬಾಬಾ ಅವರ ಸಿಂಬಲ್‌ ಇರುವಂತಹ ಚೈನ್‌ ಕೊಟ್ಟಿದ್ದಾರೆ ಎಂದು ಹೇಳಿದರು.

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶ ...

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!