ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

Published : Jan 03, 2023, 04:05 PM IST

ಕಾಂತಾರ ಸಿನಿಮಾ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ನನ್ನನ್ನು ಅವರ ಮನೆಗೆ ಕರೆಯಿಸಿಕೊಂಡಿದ್ದರು. ಅದು ನನ್ನ ಸೌಭಾಗ್ಯ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌.

ಸೂಪರ್ ಸ್ಟಾರ್ ರಜನಿಕಾಂತ್ ರಾಯರ ಭಕ್ತರು. ವೃತವನ್ನು ಮಾಡಿಕೊಂಡು ಸಿನಿಮಾ ಮಾಡುವುದರ ಬಗ್ಗೆ ಹೇಳಿದರು‌ ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಅವರು ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ರಾಘವೇಂದ್ರ ಮಹಾತ್ಮೆ ಸಿನಿಮಾದ ಒಂದು ಕಥೆ ಹೇಳಿದರು. ಅವರಿಗೆ ಹೀರೊ ಆಗಿ ಅವಕಾಶಗಳು ಸಿಗಲು ಆರಂಭವಾಯಿತಂತೆ. ವಿಲನ್‌ ಸಪೋರ್ಟಿಂಗ್‌ ಪಾತ್ರದಿಂದ ತುಂಬಾ ಬ್ಯುಸಿ ಆದ್ರು, ಸಿನಿಮಾ ಸಕ್ಸ್‌ಸ್‌ ಆಗಲು ಆರಂಭವಾಯಿತು ಎಂದು ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ಹೇಳಿದ್ದನ್ನು ತಿಳಿಸಿದರು. ಕೆಲವು ವಿಷಯಗಳು ನಡೆದು ಬಿಡುತ್ತವೆ. ಅದನ್ನು ನಾವು ನಂಬಬೇಕು ಅವರು ನಂಬುವಂತ ಬಾಬಾ ಅವರ ಸಿಂಬಲ್‌ ಇರುವಂತಹ ಚೈನ್‌ ಕೊಟ್ಟಿದ್ದಾರೆ ಎಂದು ಹೇಳಿದರು.

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶ ...

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!