ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

Published : Jan 03, 2023, 04:05 PM IST

ಕಾಂತಾರ ಸಿನಿಮಾ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ನನ್ನನ್ನು ಅವರ ಮನೆಗೆ ಕರೆಯಿಸಿಕೊಂಡಿದ್ದರು. ಅದು ನನ್ನ ಸೌಭಾಗ್ಯ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌.

ಸೂಪರ್ ಸ್ಟಾರ್ ರಜನಿಕಾಂತ್ ರಾಯರ ಭಕ್ತರು. ವೃತವನ್ನು ಮಾಡಿಕೊಂಡು ಸಿನಿಮಾ ಮಾಡುವುದರ ಬಗ್ಗೆ ಹೇಳಿದರು‌ ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಅವರು ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ರಾಘವೇಂದ್ರ ಮಹಾತ್ಮೆ ಸಿನಿಮಾದ ಒಂದು ಕಥೆ ಹೇಳಿದರು. ಅವರಿಗೆ ಹೀರೊ ಆಗಿ ಅವಕಾಶಗಳು ಸಿಗಲು ಆರಂಭವಾಯಿತಂತೆ. ವಿಲನ್‌ ಸಪೋರ್ಟಿಂಗ್‌ ಪಾತ್ರದಿಂದ ತುಂಬಾ ಬ್ಯುಸಿ ಆದ್ರು, ಸಿನಿಮಾ ಸಕ್ಸ್‌ಸ್‌ ಆಗಲು ಆರಂಭವಾಯಿತು ಎಂದು ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ಹೇಳಿದ್ದನ್ನು ತಿಳಿಸಿದರು. ಕೆಲವು ವಿಷಯಗಳು ನಡೆದು ಬಿಡುತ್ತವೆ. ಅದನ್ನು ನಾವು ನಂಬಬೇಕು ಅವರು ನಂಬುವಂತ ಬಾಬಾ ಅವರ ಸಿಂಬಲ್‌ ಇರುವಂತಹ ಚೈನ್‌ ಕೊಟ್ಟಿದ್ದಾರೆ ಎಂದು ಹೇಳಿದರು.

'ಕಾಂತಾರ'ಗಾಗಿ 'ರಾಜ್ ಶೆಟ್ಟಿ' ಮಾಡಿದ ಆ ಮಹಾನ್ ಕೆಲಸವೇನು?: ರಿಷಬ್‌ ಶ ...

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!