ಕಾಂತಾರ ಯಶಸ್ಸಿಗೆ ಕೆಲ 'ಸೂಪರ್‌ ಸ್ಟಾರ್ಸ್‌' ಕೂಡ ಕಾರಣ: ರಿಷಬ್ ಶೆಟ್ಟಿ ಹೇಳಿದ ನಟರು ಯಾರು?

ಕಾಂತಾರ ಯಶಸ್ಸಿಗೆ ಕೆಲ 'ಸೂಪರ್‌ ಸ್ಟಾರ್ಸ್‌' ಕೂಡ ಕಾರಣ: ರಿಷಬ್ ಶೆಟ್ಟಿ ಹೇಳಿದ ನಟರು ಯಾರು?

Published : Jan 03, 2023, 04:31 PM IST

ಕಾಂತಾರ ಸಿನಿಮಾದ ಬಗ್ಗೆ ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಸೇರಿ ಅನೇಕ ಸ್ಟಾರ್​ ನಟರು ಮಾತಾಡಿದ್ದು ಚಿತ್ರದ ಯಶಸ್ಸಿಗೆ ಇನ್ನೊಂದು ಕಾರಣ ಎಂದು ರಿಷಬ್ ಶೆಟ್ಟಿ ತಿಳಿಸಿದರು‌.
 

ಒಂದು ಸಿನಿಮಾವನ್ನು ಜನರು ಯಾವ ಹಂತಕ್ಕೆ ಬೇಕಾದರೂ ತಗೊಂಡು ಹೋಗಬಹುದು ಎಂದು ತೋರಿಸಲು ಕಾಂತಾರ ಒಂದು ಎಕ್ಸಾಂಪಲ್‌ ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಸಿನಿಮಾವನ್ನು ಗುರುತಿಸಿ ಅನೇಕ ಸ್ಟಾರ್ ನಟರು ಕೂಡ ಒಳ್ಳೆ ಮಾತುಗಳನ್ನು ಹೇಳಿದ್ದಾರೆ. ಇದು ಅವರ ಅಭಿಮಾನಿಗಳು ಕಾಂತಾರವನ್ನು ನೋಡುವ ಹಾಗೆ ಮಾಡಿದೆ. ಅದು ಅವರ ವ್ಯಕ್ತಿತ್ವವನ್ನು ದೊಡ್ಡ ಗುಣವನ್ನು ಹೇಳುತ್ತದೆ ಎಂದರು. ಅವರಿಗೆ ಧನ್ಯವಾದವನ್ನು ಹೇಳುತ್ತೇನೆ ಎಂದು ಹೇಳಿದರು.

ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!