ಕಾಂತಾರ ಯಶಸ್ಸಿಗೆ ಕೆಲ 'ಸೂಪರ್‌ ಸ್ಟಾರ್ಸ್‌' ಕೂಡ ಕಾರಣ: ರಿಷಬ್ ಶೆಟ್ಟಿ ಹೇಳಿದ ನಟರು ಯಾರು?

ಕಾಂತಾರ ಯಶಸ್ಸಿಗೆ ಕೆಲ 'ಸೂಪರ್‌ ಸ್ಟಾರ್ಸ್‌' ಕೂಡ ಕಾರಣ: ರಿಷಬ್ ಶೆಟ್ಟಿ ಹೇಳಿದ ನಟರು ಯಾರು?

Published : Jan 03, 2023, 04:31 PM IST

ಕಾಂತಾರ ಸಿನಿಮಾದ ಬಗ್ಗೆ ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಸೇರಿ ಅನೇಕ ಸ್ಟಾರ್​ ನಟರು ಮಾತಾಡಿದ್ದು ಚಿತ್ರದ ಯಶಸ್ಸಿಗೆ ಇನ್ನೊಂದು ಕಾರಣ ಎಂದು ರಿಷಬ್ ಶೆಟ್ಟಿ ತಿಳಿಸಿದರು‌.
 

ಒಂದು ಸಿನಿಮಾವನ್ನು ಜನರು ಯಾವ ಹಂತಕ್ಕೆ ಬೇಕಾದರೂ ತಗೊಂಡು ಹೋಗಬಹುದು ಎಂದು ತೋರಿಸಲು ಕಾಂತಾರ ಒಂದು ಎಕ್ಸಾಂಪಲ್‌ ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಸಿನಿಮಾವನ್ನು ಗುರುತಿಸಿ ಅನೇಕ ಸ್ಟಾರ್ ನಟರು ಕೂಡ ಒಳ್ಳೆ ಮಾತುಗಳನ್ನು ಹೇಳಿದ್ದಾರೆ. ಇದು ಅವರ ಅಭಿಮಾನಿಗಳು ಕಾಂತಾರವನ್ನು ನೋಡುವ ಹಾಗೆ ಮಾಡಿದೆ. ಅದು ಅವರ ವ್ಯಕ್ತಿತ್ವವನ್ನು ದೊಡ್ಡ ಗುಣವನ್ನು ಹೇಳುತ್ತದೆ ಎಂದರು. ಅವರಿಗೆ ಧನ್ಯವಾದವನ್ನು ಹೇಳುತ್ತೇನೆ ಎಂದು ಹೇಳಿದರು.

ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್