ಕಾಂತಾರ ಯಶಸ್ಸಿಗೆ ಕೆಲ 'ಸೂಪರ್‌ ಸ್ಟಾರ್ಸ್‌' ಕೂಡ ಕಾರಣ: ರಿಷಬ್ ಶೆಟ್ಟಿ ಹೇಳಿದ ನಟರು ಯಾರು?

ಕಾಂತಾರ ಯಶಸ್ಸಿಗೆ ಕೆಲ 'ಸೂಪರ್‌ ಸ್ಟಾರ್ಸ್‌' ಕೂಡ ಕಾರಣ: ರಿಷಬ್ ಶೆಟ್ಟಿ ಹೇಳಿದ ನಟರು ಯಾರು?

Published : Jan 03, 2023, 04:31 PM IST

ಕಾಂತಾರ ಸಿನಿಮಾದ ಬಗ್ಗೆ ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಸೇರಿ ಅನೇಕ ಸ್ಟಾರ್​ ನಟರು ಮಾತಾಡಿದ್ದು ಚಿತ್ರದ ಯಶಸ್ಸಿಗೆ ಇನ್ನೊಂದು ಕಾರಣ ಎಂದು ರಿಷಬ್ ಶೆಟ್ಟಿ ತಿಳಿಸಿದರು‌.
 

ಒಂದು ಸಿನಿಮಾವನ್ನು ಜನರು ಯಾವ ಹಂತಕ್ಕೆ ಬೇಕಾದರೂ ತಗೊಂಡು ಹೋಗಬಹುದು ಎಂದು ತೋರಿಸಲು ಕಾಂತಾರ ಒಂದು ಎಕ್ಸಾಂಪಲ್‌ ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಸಿನಿಮಾವನ್ನು ಗುರುತಿಸಿ ಅನೇಕ ಸ್ಟಾರ್ ನಟರು ಕೂಡ ಒಳ್ಳೆ ಮಾತುಗಳನ್ನು ಹೇಳಿದ್ದಾರೆ. ಇದು ಅವರ ಅಭಿಮಾನಿಗಳು ಕಾಂತಾರವನ್ನು ನೋಡುವ ಹಾಗೆ ಮಾಡಿದೆ. ಅದು ಅವರ ವ್ಯಕ್ತಿತ್ವವನ್ನು ದೊಡ್ಡ ಗುಣವನ್ನು ಹೇಳುತ್ತದೆ ಎಂದರು. ಅವರಿಗೆ ಧನ್ಯವಾದವನ್ನು ಹೇಳುತ್ತೇನೆ ಎಂದು ಹೇಳಿದರು.

ರಾಘವೇಂದ್ರ ಸ್ವಾಮಿ ಶಕ್ತಿಯ ಬಗ್ಗೆ ರಜನಿಕಾಂತ್ ಹೇಳಿದ್ದೇನು?: ರಿಷಬ್'ಗೆ ತಲೈವಾ ಕಿವಿಮಾತು

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!