ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ: ರಿಷಬ್'ಗೆ ಕಿವಿ ಮಾತು ಹೇಳಿದ್ರಂತೆ ಕಮಲ್‌ ಹಾಸನ್‌

ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ: ರಿಷಬ್'ಗೆ ಕಿವಿ ಮಾತು ಹೇಳಿದ್ರಂತೆ ಕಮಲ್‌ ಹಾಸನ್‌

Published : Jan 02, 2023, 05:50 PM IST

ಸೂಪರ್‌ ಸ್ಟಾರ್‌ ರಜನಿಕಾಂತ್‌ ಹಾಗೂ ಕಮಲ್‌ ಹಾಸನ್‌ ಕಾಂತಾರ ಸಿನಿಮಾ ನೋಡಿ ವಿಶ್‌ ಮಾಡಿದ್ದಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌.
 

ಕಮಲ್‌ ಹಾಸನ್‌ ಹೇಳಿದ ಮಾತು ನನಗೆ ತುಂಬಾ ಪ್ರಭಾವ ಬೀರಿತು ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಅವರು ಕನ್ನಡ ಸಿನಿಮಾ ಕ್ಷೇತ್ರಕ್ಕೆ ತುಂಬಾ ಹತ್ತಿರವಾದವರು. ಕಾಂತಾರ ಸಿನಿಮಾ ನನಗೆ ತುಂಬಾ ಇನ್‌ಸ್ಪೈರ್‌ ಆಗಿತ್ತು‌. ಕಾಂತಾರ ಸಿನಿಮಾ ಮುಂದೊಂದಿನ ಯಾವುದೋ ಹುಡುಗನಿಗೆ ಇನ್‌ಸ್ಪೈರ್‌ ಆಗುತ್ತದೆ ಇವತ್ತು ಏನೂ ಮಾಡಿದ್ದೀಯಾ ಅದು ಅಲ್ಲ. ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ ಎಂದು ಕಮಲ್‌ ಹಾಸನ್‌ ಹೇಳಿದರು ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more