ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ: ರಿಷಬ್'ಗೆ ಕಿವಿ ಮಾತು ಹೇಳಿದ್ರಂತೆ ಕಮಲ್‌ ಹಾಸನ್‌

ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ: ರಿಷಬ್'ಗೆ ಕಿವಿ ಮಾತು ಹೇಳಿದ್ರಂತೆ ಕಮಲ್‌ ಹಾಸನ್‌

Published : Jan 02, 2023, 05:50 PM IST

ಸೂಪರ್‌ ಸ್ಟಾರ್‌ ರಜನಿಕಾಂತ್‌ ಹಾಗೂ ಕಮಲ್‌ ಹಾಸನ್‌ ಕಾಂತಾರ ಸಿನಿಮಾ ನೋಡಿ ವಿಶ್‌ ಮಾಡಿದ್ದಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌.
 

ಕಮಲ್‌ ಹಾಸನ್‌ ಹೇಳಿದ ಮಾತು ನನಗೆ ತುಂಬಾ ಪ್ರಭಾವ ಬೀರಿತು ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಅವರು ಕನ್ನಡ ಸಿನಿಮಾ ಕ್ಷೇತ್ರಕ್ಕೆ ತುಂಬಾ ಹತ್ತಿರವಾದವರು. ಕಾಂತಾರ ಸಿನಿಮಾ ನನಗೆ ತುಂಬಾ ಇನ್‌ಸ್ಪೈರ್‌ ಆಗಿತ್ತು‌. ಕಾಂತಾರ ಸಿನಿಮಾ ಮುಂದೊಂದಿನ ಯಾವುದೋ ಹುಡುಗನಿಗೆ ಇನ್‌ಸ್ಪೈರ್‌ ಆಗುತ್ತದೆ ಇವತ್ತು ಏನೂ ಮಾಡಿದ್ದೀಯಾ ಅದು ಅಲ್ಲ. ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ ಎಂದು ಕಮಲ್‌ ಹಾಸನ್‌ ಹೇಳಿದರು ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more