ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

Published : Nov 01, 2021, 11:31 PM ISTUpdated : Nov 01, 2021, 11:34 PM IST

* ಅಗಲಿದ ಪುನೀತ್ ರಾಜ್‌ ಕುಮಾರ್ ನೆನಪು
* ತಮ್ಮನ ನೆನೆದು ಶಿವಣ್ಣ-ರಾಘಣ್ಣ ಭಾವುಕ
*ಪುನೀತ್ ನೋಡಲು ಬರುತ್ತಿರುವ ಅಭಿಮಾನಿಗಳ ಸಾಲಿಗೆ ಕೊನೆ ಇಲ್ಲ
* ಪುನೀತ್‌ ಕಣ್ಣಿಂದ 4 ಮಂದಿಗೆ ದೃಷ್ಟಿ.. ಸಾವಲ್ಲೂ ಸಾರ್ಥಕತೆ

ಬೆಂಗಳೂರು(ನ. 01)  ಪುನೀತ್ ರಾಜ್ ಕುಮಾರ್(Puneeth Rajkumar) ನಿಧನದಿಂದ (Heart Attack) ದೊಡ್ಡದೊಂದು ಶೂನ್ಯ ಆವರಿಸಿದೆ.  ಅಪ್ಪ ಅಮ್ಮನ ಕಳೆದುಕೊಂಡಾಗಲೂ ಇಷ್ಟು ನೋವು ಆಗಿರಲಿಲ್ಲ. ಮನಸಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಮಾತನಾಡಿ ಮಾತನಾಡಿ  ನಾವೆಲ್ಲ  ನೋವು ಕಳೆಯಬೇಕು ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು. ಅಭಿಮಾನಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡರು. 

ಎಂಟು ವರ್ಷದವನಿದ್ದಾಗ ಪುನೀತ್ ಕೊಟ್ಟ ಸಂದರ್ಶನ

ಪುನೀತ್ ಅಂತ್ಯ ಸಂಸ್ಕಾರ ನೆರವೇರಿಸಿದ್ದರೂ ಅಭಿಮಾನಿಗಳು ಮಾತ್ರ ಕಂಠೀರವ ಸ್ಟೇಡಿಯಂ  ಕಡೆ ಹರಿದು ಬರುತ್ತಿದ್ದಾರೆ. ಪೊಲೀಸರು(Karnataka Police) ಅಭಿಮಾನಿಗಳನ್ನು ವಾಪಸ್ ಕಳಿಸುವ ಕೆಲಸ ಮಾಡುತ್ತಿದ್ದಾರೆ.  ಸಾವಿನಲ್ಲಿಯೂ ಸಾರ್ಥಕತೆ ಮೆರೆದ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ಕು ಜನರಿಗೆ ಹೊಸ ಲೋಕ ತೋರಿಸಿದೆ.   ಪುನೀತ್ ಅಭಿಮಾಣಿಗಳು ಸಹ ನೇತ್ರದಾನದಕ್ಕೆ ಮುಂದೆ ಬರುತ್ತಿದ್ದಾರೆ

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more