ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

Published : Nov 01, 2021, 11:31 PM ISTUpdated : Nov 01, 2021, 11:34 PM IST

* ಅಗಲಿದ ಪುನೀತ್ ರಾಜ್‌ ಕುಮಾರ್ ನೆನಪು
* ತಮ್ಮನ ನೆನೆದು ಶಿವಣ್ಣ-ರಾಘಣ್ಣ ಭಾವುಕ
*ಪುನೀತ್ ನೋಡಲು ಬರುತ್ತಿರುವ ಅಭಿಮಾನಿಗಳ ಸಾಲಿಗೆ ಕೊನೆ ಇಲ್ಲ
* ಪುನೀತ್‌ ಕಣ್ಣಿಂದ 4 ಮಂದಿಗೆ ದೃಷ್ಟಿ.. ಸಾವಲ್ಲೂ ಸಾರ್ಥಕತೆ

ಬೆಂಗಳೂರು(ನ. 01)  ಪುನೀತ್ ರಾಜ್ ಕುಮಾರ್(Puneeth Rajkumar) ನಿಧನದಿಂದ (Heart Attack) ದೊಡ್ಡದೊಂದು ಶೂನ್ಯ ಆವರಿಸಿದೆ.  ಅಪ್ಪ ಅಮ್ಮನ ಕಳೆದುಕೊಂಡಾಗಲೂ ಇಷ್ಟು ನೋವು ಆಗಿರಲಿಲ್ಲ. ಮನಸಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಮಾತನಾಡಿ ಮಾತನಾಡಿ  ನಾವೆಲ್ಲ  ನೋವು ಕಳೆಯಬೇಕು ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು. ಅಭಿಮಾನಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡರು. 

ಎಂಟು ವರ್ಷದವನಿದ್ದಾಗ ಪುನೀತ್ ಕೊಟ್ಟ ಸಂದರ್ಶನ

ಪುನೀತ್ ಅಂತ್ಯ ಸಂಸ್ಕಾರ ನೆರವೇರಿಸಿದ್ದರೂ ಅಭಿಮಾನಿಗಳು ಮಾತ್ರ ಕಂಠೀರವ ಸ್ಟೇಡಿಯಂ  ಕಡೆ ಹರಿದು ಬರುತ್ತಿದ್ದಾರೆ. ಪೊಲೀಸರು(Karnataka Police) ಅಭಿಮಾನಿಗಳನ್ನು ವಾಪಸ್ ಕಳಿಸುವ ಕೆಲಸ ಮಾಡುತ್ತಿದ್ದಾರೆ.  ಸಾವಿನಲ್ಲಿಯೂ ಸಾರ್ಥಕತೆ ಮೆರೆದ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ಕು ಜನರಿಗೆ ಹೊಸ ಲೋಕ ತೋರಿಸಿದೆ.   ಪುನೀತ್ ಅಭಿಮಾಣಿಗಳು ಸಹ ನೇತ್ರದಾನದಕ್ಕೆ ಮುಂದೆ ಬರುತ್ತಿದ್ದಾರೆ

 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more