ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

Published : Nov 01, 2021, 11:31 PM ISTUpdated : Nov 01, 2021, 11:34 PM IST

* ಅಗಲಿದ ಪುನೀತ್ ರಾಜ್‌ ಕುಮಾರ್ ನೆನಪು
* ತಮ್ಮನ ನೆನೆದು ಶಿವಣ್ಣ-ರಾಘಣ್ಣ ಭಾವುಕ
*ಪುನೀತ್ ನೋಡಲು ಬರುತ್ತಿರುವ ಅಭಿಮಾನಿಗಳ ಸಾಲಿಗೆ ಕೊನೆ ಇಲ್ಲ
* ಪುನೀತ್‌ ಕಣ್ಣಿಂದ 4 ಮಂದಿಗೆ ದೃಷ್ಟಿ.. ಸಾವಲ್ಲೂ ಸಾರ್ಥಕತೆ

ಬೆಂಗಳೂರು(ನ. 01)  ಪುನೀತ್ ರಾಜ್ ಕುಮಾರ್(Puneeth Rajkumar) ನಿಧನದಿಂದ (Heart Attack) ದೊಡ್ಡದೊಂದು ಶೂನ್ಯ ಆವರಿಸಿದೆ.  ಅಪ್ಪ ಅಮ್ಮನ ಕಳೆದುಕೊಂಡಾಗಲೂ ಇಷ್ಟು ನೋವು ಆಗಿರಲಿಲ್ಲ. ಮನಸಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಮಾತನಾಡಿ ಮಾತನಾಡಿ  ನಾವೆಲ್ಲ  ನೋವು ಕಳೆಯಬೇಕು ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು. ಅಭಿಮಾನಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡರು. 

ಎಂಟು ವರ್ಷದವನಿದ್ದಾಗ ಪುನೀತ್ ಕೊಟ್ಟ ಸಂದರ್ಶನ

ಪುನೀತ್ ಅಂತ್ಯ ಸಂಸ್ಕಾರ ನೆರವೇರಿಸಿದ್ದರೂ ಅಭಿಮಾನಿಗಳು ಮಾತ್ರ ಕಂಠೀರವ ಸ್ಟೇಡಿಯಂ  ಕಡೆ ಹರಿದು ಬರುತ್ತಿದ್ದಾರೆ. ಪೊಲೀಸರು(Karnataka Police) ಅಭಿಮಾನಿಗಳನ್ನು ವಾಪಸ್ ಕಳಿಸುವ ಕೆಲಸ ಮಾಡುತ್ತಿದ್ದಾರೆ.  ಸಾವಿನಲ್ಲಿಯೂ ಸಾರ್ಥಕತೆ ಮೆರೆದ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ಕು ಜನರಿಗೆ ಹೊಸ ಲೋಕ ತೋರಿಸಿದೆ.   ಪುನೀತ್ ಅಭಿಮಾಣಿಗಳು ಸಹ ನೇತ್ರದಾನದಕ್ಕೆ ಮುಂದೆ ಬರುತ್ತಿದ್ದಾರೆ

 

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more