ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ನಾಲ್ವರಿಗೆ ಪುನೀತ್ ದೃಷ್ಟಿ.. ಅಭಿಮಾನಿಗಳಲ್ಲಿ ಶಿವಣ್ಣ ಮನವಿ

Published : Nov 01, 2021, 11:31 PM ISTUpdated : Nov 01, 2021, 11:34 PM IST

* ಅಗಲಿದ ಪುನೀತ್ ರಾಜ್‌ ಕುಮಾರ್ ನೆನಪು
* ತಮ್ಮನ ನೆನೆದು ಶಿವಣ್ಣ-ರಾಘಣ್ಣ ಭಾವುಕ
*ಪುನೀತ್ ನೋಡಲು ಬರುತ್ತಿರುವ ಅಭಿಮಾನಿಗಳ ಸಾಲಿಗೆ ಕೊನೆ ಇಲ್ಲ
* ಪುನೀತ್‌ ಕಣ್ಣಿಂದ 4 ಮಂದಿಗೆ ದೃಷ್ಟಿ.. ಸಾವಲ್ಲೂ ಸಾರ್ಥಕತೆ

ಬೆಂಗಳೂರು(ನ. 01)  ಪುನೀತ್ ರಾಜ್ ಕುಮಾರ್(Puneeth Rajkumar) ನಿಧನದಿಂದ (Heart Attack) ದೊಡ್ಡದೊಂದು ಶೂನ್ಯ ಆವರಿಸಿದೆ.  ಅಪ್ಪ ಅಮ್ಮನ ಕಳೆದುಕೊಂಡಾಗಲೂ ಇಷ್ಟು ನೋವು ಆಗಿರಲಿಲ್ಲ. ಮನಸಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಮಾತನಾಡಿ ಮಾತನಾಡಿ  ನಾವೆಲ್ಲ  ನೋವು ಕಳೆಯಬೇಕು ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು. ಅಭಿಮಾನಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡರು. 

ಎಂಟು ವರ್ಷದವನಿದ್ದಾಗ ಪುನೀತ್ ಕೊಟ್ಟ ಸಂದರ್ಶನ

ಪುನೀತ್ ಅಂತ್ಯ ಸಂಸ್ಕಾರ ನೆರವೇರಿಸಿದ್ದರೂ ಅಭಿಮಾನಿಗಳು ಮಾತ್ರ ಕಂಠೀರವ ಸ್ಟೇಡಿಯಂ  ಕಡೆ ಹರಿದು ಬರುತ್ತಿದ್ದಾರೆ. ಪೊಲೀಸರು(Karnataka Police) ಅಭಿಮಾನಿಗಳನ್ನು ವಾಪಸ್ ಕಳಿಸುವ ಕೆಲಸ ಮಾಡುತ್ತಿದ್ದಾರೆ.  ಸಾವಿನಲ್ಲಿಯೂ ಸಾರ್ಥಕತೆ ಮೆರೆದ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ಕು ಜನರಿಗೆ ಹೊಸ ಲೋಕ ತೋರಿಸಿದೆ.   ಪುನೀತ್ ಅಭಿಮಾಣಿಗಳು ಸಹ ನೇತ್ರದಾನದಕ್ಕೆ ಮುಂದೆ ಬರುತ್ತಿದ್ದಾರೆ

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more