ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು...

ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು...

Suvarna News   | Asianet News
Published : Feb 10, 2020, 01:21 PM IST

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.

 

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.

ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳಿಗೆ ಖುದ್ದಾಗಿ ಆಹ್ವಾನಿಸಿದ್ದು, ಅನೇಕರು ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಮನಗರದಲ್ಲಿ ಪುತ್ರನ ಮದುವೆ ಆಗಬೇಕೆಂಬುವುದು ಕುಮಾರಸ್ವಾಮಿ ಅವರ ಆಸೆ. ಏಪ್ರಿಲ್‌ 17ರಂದು ನಿಖಿಲ್‌ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅಂದು ದೇಶದೆಲ್ಲೆಡೆಯ ಸ್ನೇಹಿತರನ್ನು ಆಹ್ವಾನಿಸುವುದಾಗಿ ಮಾಜಿ ಸಿಎಂ ಹೇಳಿದ್ದಾರೆ. ಮತ್ತೆ ಮಗನ ಮದುವೆ ಹಾಗೂ ಭಾವಿ ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?