ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು...

ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು...

Suvarna News   | Asianet News
Published : Feb 10, 2020, 01:21 PM IST

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.

 

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.

ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳಿಗೆ ಖುದ್ದಾಗಿ ಆಹ್ವಾನಿಸಿದ್ದು, ಅನೇಕರು ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಮನಗರದಲ್ಲಿ ಪುತ್ರನ ಮದುವೆ ಆಗಬೇಕೆಂಬುವುದು ಕುಮಾರಸ್ವಾಮಿ ಅವರ ಆಸೆ. ಏಪ್ರಿಲ್‌ 17ರಂದು ನಿಖಿಲ್‌ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅಂದು ದೇಶದೆಲ್ಲೆಡೆಯ ಸ್ನೇಹಿತರನ್ನು ಆಹ್ವಾನಿಸುವುದಾಗಿ ಮಾಜಿ ಸಿಎಂ ಹೇಳಿದ್ದಾರೆ. ಮತ್ತೆ ಮಗನ ಮದುವೆ ಹಾಗೂ ಭಾವಿ ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?