ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು...

ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು...

Suvarna News   | Asianet News
Published : Feb 10, 2020, 01:21 PM IST

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.

 

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.

ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳಿಗೆ ಖುದ್ದಾಗಿ ಆಹ್ವಾನಿಸಿದ್ದು, ಅನೇಕರು ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಮನಗರದಲ್ಲಿ ಪುತ್ರನ ಮದುವೆ ಆಗಬೇಕೆಂಬುವುದು ಕುಮಾರಸ್ವಾಮಿ ಅವರ ಆಸೆ. ಏಪ್ರಿಲ್‌ 17ರಂದು ನಿಖಿಲ್‌ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅಂದು ದೇಶದೆಲ್ಲೆಡೆಯ ಸ್ನೇಹಿತರನ್ನು ಆಹ್ವಾನಿಸುವುದಾಗಿ ಮಾಜಿ ಸಿಎಂ ಹೇಳಿದ್ದಾರೆ. ಮತ್ತೆ ಮಗನ ಮದುವೆ ಹಾಗೂ ಭಾವಿ ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!