ನಿಖಿಲ್‌ ನಿಶ್ಛಿತಾರ್ಥ: ಡಿ ಬಾಸ್‌, ಯಶ್, ಸುಮಲತಾ ಬರ್ತಾರಾ?

ನಿಖಿಲ್‌ ನಿಶ್ಛಿತಾರ್ಥ: ಡಿ ಬಾಸ್‌, ಯಶ್, ಸುಮಲತಾ ಬರ್ತಾರಾ?

Suvarna News   | Asianet News
Published : Feb 10, 2020, 10:08 AM ISTUpdated : Feb 10, 2020, 10:12 AM IST

ಚಂದನವನದ ಹ್ಯಾಂಡ್ಸಂ ಹೀರೋ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಸಿದ್ಧತೆ ನಡುವೆಯೂ, ಸುವರ್ಣ ನ್ಯೂಸ್‌ ಜೊತೆ exclusive ಆಗಿ ಮಾತನಾಡಿದ್ದಾರೆ. ಅಷ್ಟಕ್ಕೂ ನಿಶ್ಚಿತಾರ್ಥಕ್ಕೆ ಮಂಡ್ಯ ಎಂಪಿ ಸುಮಲತಾ, ಯಶ್ ಹಾಗೂ ದರ್ಶನ್‌ಗೆ ಇದ್ಯಾ ಕರೆ?

ಲೋಕಸಭಾ ಚುನಾವಣೆಯಲ್ಲಿ ಮಂಡ್ಯವೇ ಇಡೀ ಭಾರತದಲ್ಲಿ ಕೇಂದ್ರ ಬಿಂದುವಾಗಿದ್ದು, ಆಗಿನ ಸಿಎಂ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ವಿರುದ್ಧ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಸ್ಪರ್ಧಿಸಿದ್ದರು. ಸುಮಲತಾಗೆ ಬೆನ್ನೆಲುವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇದ್ದರು. ಚುನಾವಣೆಯ ಪ್ರಚಾರದ ಭರಾಟೆ ಹೆಚ್ಚಾದಂತೆ ವೈಯಕ್ತಿಕ ನಿಂದನೆಯೂ ಹೆಚ್ಚಾಗಿತ್ತು. ನಿಖಿಲ್ ಸೋತಿದ್ದು ಇದೀಗ ಇತಿಹಾಸ. ನಿಖಿಲ್ ನಿಶ್ಚಿತಾರ್ಥ ನಡೆಯುತ್ತಿದೆ. ಹಳೇ ದ್ವೇಷ ಮರೆತು, ಸ್ಯಾಂಡಲ್‌ವುಡ್‌ ದಿಗ್ಗಜರಾದ ಯಶ್, ದರ್ಶನ್ ಹಾಗೂ ಸುಮಲತಾರನ್ನು ಆಹ್ವಾನಿಸಿದ್ದಾರಾ? ನಿಖಿಲ್ ಈ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ?

ಚಂದನವನದ ಹ್ಯಾಂಡ್ಸಂ ಹೀರೋ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಸಿದ್ಧತೆ ನಡುವೆಯೂ, ಸುವರ್ಣ ನ್ಯೂಸ್‌ ಜೊತೆ exclusive ಆಗಿ ಮಾತನಾಡಿದ್ದಾರೆ. ಅಷ್ಟಕ್ಕೂ ನಿಶ್ಚಿತಾರ್ಥಕ್ಕೆ ಮಂಡ್ಯ ಎಂಪಿ ಸುಮಲತಾ, ಯಶ್ ಹಾಗೂ ದರ್ಶನ್‌ಗೆ ಇದ್ಯಾ ಕರೆ?

ಲೋಕಸಭಾ ಚುನಾವಣೆಯಲ್ಲಿ ಮಂಡ್ಯವೇ ಇಡೀ ಭಾರತದಲ್ಲಿ ಕೇಂದ್ರ ಬಿಂದುವಾಗಿದ್ದು, ಆಗಿನ ಸಿಎಂ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ವಿರುದ್ಧ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಸ್ಪರ್ಧಿಸಿದ್ದರು. ಸುಮಲತಾಗೆ ಬೆನ್ನೆಲುವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇದ್ದರು. ಚುನಾವಣೆಯ ಪ್ರಚಾರದ ಭರಾಟೆ ಹೆಚ್ಚಾದಂತೆ ವೈಯಕ್ತಿಕ ನಿಂದನೆಯೂ ಹೆಚ್ಚಾಗಿತ್ತು. ನಿಖಿಲ್ ಸೋತಿದ್ದು ಇದೀಗ ಇತಿಹಾಸ. ನಿಖಿಲ್ ನಿಶ್ಚಿತಾರ್ಥ ನಡೆಯುತ್ತಿದೆ. ಹಳೇ ದ್ವೇಷ ಮರೆತು, ಸ್ಯಾಂಡಲ್‌ವುಡ್‌ ದಿಗ್ಗಜರಾದ ಯಶ್, ದರ್ಶನ್ ಹಾಗೂ ಸುಮಲತಾರನ್ನು ಆಹ್ವಾನಿಸಿದ್ದಾರಾ? ನಿಖಿಲ್ ಈ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!