ನಿಖಿಲ್‌ ನಿಶ್ಛಿತಾರ್ಥ: ಡಿ ಬಾಸ್‌, ಯಶ್, ಸುಮಲತಾ ಬರ್ತಾರಾ?

ನಿಖಿಲ್‌ ನಿಶ್ಛಿತಾರ್ಥ: ಡಿ ಬಾಸ್‌, ಯಶ್, ಸುಮಲತಾ ಬರ್ತಾರಾ?

Suvarna News   | Asianet News
Published : Feb 10, 2020, 10:08 AM ISTUpdated : Feb 10, 2020, 10:12 AM IST

ಚಂದನವನದ ಹ್ಯಾಂಡ್ಸಂ ಹೀರೋ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಸಿದ್ಧತೆ ನಡುವೆಯೂ, ಸುವರ್ಣ ನ್ಯೂಸ್‌ ಜೊತೆ exclusive ಆಗಿ ಮಾತನಾಡಿದ್ದಾರೆ. ಅಷ್ಟಕ್ಕೂ ನಿಶ್ಚಿತಾರ್ಥಕ್ಕೆ ಮಂಡ್ಯ ಎಂಪಿ ಸುಮಲತಾ, ಯಶ್ ಹಾಗೂ ದರ್ಶನ್‌ಗೆ ಇದ್ಯಾ ಕರೆ?

ಲೋಕಸಭಾ ಚುನಾವಣೆಯಲ್ಲಿ ಮಂಡ್ಯವೇ ಇಡೀ ಭಾರತದಲ್ಲಿ ಕೇಂದ್ರ ಬಿಂದುವಾಗಿದ್ದು, ಆಗಿನ ಸಿಎಂ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ವಿರುದ್ಧ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಸ್ಪರ್ಧಿಸಿದ್ದರು. ಸುಮಲತಾಗೆ ಬೆನ್ನೆಲುವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇದ್ದರು. ಚುನಾವಣೆಯ ಪ್ರಚಾರದ ಭರಾಟೆ ಹೆಚ್ಚಾದಂತೆ ವೈಯಕ್ತಿಕ ನಿಂದನೆಯೂ ಹೆಚ್ಚಾಗಿತ್ತು. ನಿಖಿಲ್ ಸೋತಿದ್ದು ಇದೀಗ ಇತಿಹಾಸ. ನಿಖಿಲ್ ನಿಶ್ಚಿತಾರ್ಥ ನಡೆಯುತ್ತಿದೆ. ಹಳೇ ದ್ವೇಷ ಮರೆತು, ಸ್ಯಾಂಡಲ್‌ವುಡ್‌ ದಿಗ್ಗಜರಾದ ಯಶ್, ದರ್ಶನ್ ಹಾಗೂ ಸುಮಲತಾರನ್ನು ಆಹ್ವಾನಿಸಿದ್ದಾರಾ? ನಿಖಿಲ್ ಈ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ?

ಚಂದನವನದ ಹ್ಯಾಂಡ್ಸಂ ಹೀರೋ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಸಿದ್ಧತೆ ನಡುವೆಯೂ, ಸುವರ್ಣ ನ್ಯೂಸ್‌ ಜೊತೆ exclusive ಆಗಿ ಮಾತನಾಡಿದ್ದಾರೆ. ಅಷ್ಟಕ್ಕೂ ನಿಶ್ಚಿತಾರ್ಥಕ್ಕೆ ಮಂಡ್ಯ ಎಂಪಿ ಸುಮಲತಾ, ಯಶ್ ಹಾಗೂ ದರ್ಶನ್‌ಗೆ ಇದ್ಯಾ ಕರೆ?

ಲೋಕಸಭಾ ಚುನಾವಣೆಯಲ್ಲಿ ಮಂಡ್ಯವೇ ಇಡೀ ಭಾರತದಲ್ಲಿ ಕೇಂದ್ರ ಬಿಂದುವಾಗಿದ್ದು, ಆಗಿನ ಸಿಎಂ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ವಿರುದ್ಧ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಸ್ಪರ್ಧಿಸಿದ್ದರು. ಸುಮಲತಾಗೆ ಬೆನ್ನೆಲುವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇದ್ದರು. ಚುನಾವಣೆಯ ಪ್ರಚಾರದ ಭರಾಟೆ ಹೆಚ್ಚಾದಂತೆ ವೈಯಕ್ತಿಕ ನಿಂದನೆಯೂ ಹೆಚ್ಚಾಗಿತ್ತು. ನಿಖಿಲ್ ಸೋತಿದ್ದು ಇದೀಗ ಇತಿಹಾಸ. ನಿಖಿಲ್ ನಿಶ್ಚಿತಾರ್ಥ ನಡೆಯುತ್ತಿದೆ. ಹಳೇ ದ್ವೇಷ ಮರೆತು, ಸ್ಯಾಂಡಲ್‌ವುಡ್‌ ದಿಗ್ಗಜರಾದ ಯಶ್, ದರ್ಶನ್ ಹಾಗೂ ಸುಮಲತಾರನ್ನು ಆಹ್ವಾನಿಸಿದ್ದಾರಾ? ನಿಖಿಲ್ ಈ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ?

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?