ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

Published : Sep 09, 2023, 09:32 AM IST

ನಿಖಿಲ್‌ ಕುಮಾರಸ್ವಾಮಿ ಪುತ್ರ  ಅವ್ಯಾನ್‌ಗೆ ಶ್ರೀಕೃಷ್ಣ ಜನ್ಮಷ್ಟಾಮಿ ದಿನ ಕೃಷ್ಣನ ಉಡುಗೆ ಹಾಕಿ, ಫೋಟೋ ತೆಗೆಯಲಾಗಿದೆ.
 

ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ತಮ್ಮ ಪುತ್ರನಿಗೆ ಕೃಷ್ಣನಂತೆ ಅಲಂಕಾರ ಮಾಡಿರುವ ಫೋಟೋಸ್‌ (Photos) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಈ ಫೋಟೋ ನೋಡಿದ ಫ್ಯಾನ್ಸ್‌ ನೀವು ರಾಜಕಾರಣಿ ಆಗುತ್ತಿರೋ ಅಥವಾ ನಟನಾಗ್ತೀರಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇನ್ನೂ ಮೊಮ್ಮಗನನ್ನು ನೋಡಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಗ ನೀನು ಕೂಡ ಹೀರೋನೇ ಆಗೋದು ಎಂದು ಹೇಳಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ನೀವು ಸಿನಿಮಾ ಮಾಡಿ, ಹೀರೋನೆ ಆಗಿ ಎಂದಿದ್ದಾರಂತೆ. ಇನ್ನೂ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರೋ ಕುಮಾರಸ್ವಾಮಿ ಅವರು ಮೊಮ್ಮಗನಿಗೆ ಕೃಷ್ಣನ(Krishna) ವೇಷ ಧರಿಸಿ ಖುಷಿ ಪಟ್ಟು ಸಂಭ್ರಮಿಸಿದ್ದಾರೆ. ಹೊಸ ಸಿನಿಮಾದಲ್ಲಿ ನಿಖಿಲ್ ಬ್ಯುಸಿಯಾಗಿದ್ದರೂ ಸಮಯ ಮಾಡಿಕೊಂಡು ಈ ನಡುವೆಯೂ ತಪ್ಪದೇ ಮನೆಯ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.  

ಇದನ್ನೂ ವೀಕ್ಷಿಸಿ:  ಶಾರುಖ್ ಖಾನ್ ಕೈ ಹಿಡಿದ ದಕ್ಷಿಣದ ಸ್ಟಾರ್ಸ್..! ಸೌತ್‌ನಲ್ಲಿ ಕಿಂಗ್ ಖಾನ್ ಮಿಂಚಲು ಕಾರಣ ಇವ್ರೇ..!

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more