ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

Published : Sep 09, 2023, 09:32 AM IST

ನಿಖಿಲ್‌ ಕುಮಾರಸ್ವಾಮಿ ಪುತ್ರ  ಅವ್ಯಾನ್‌ಗೆ ಶ್ರೀಕೃಷ್ಣ ಜನ್ಮಷ್ಟಾಮಿ ದಿನ ಕೃಷ್ಣನ ಉಡುಗೆ ಹಾಕಿ, ಫೋಟೋ ತೆಗೆಯಲಾಗಿದೆ.
 

ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ತಮ್ಮ ಪುತ್ರನಿಗೆ ಕೃಷ್ಣನಂತೆ ಅಲಂಕಾರ ಮಾಡಿರುವ ಫೋಟೋಸ್‌ (Photos) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಈ ಫೋಟೋ ನೋಡಿದ ಫ್ಯಾನ್ಸ್‌ ನೀವು ರಾಜಕಾರಣಿ ಆಗುತ್ತಿರೋ ಅಥವಾ ನಟನಾಗ್ತೀರಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇನ್ನೂ ಮೊಮ್ಮಗನನ್ನು ನೋಡಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಗ ನೀನು ಕೂಡ ಹೀರೋನೇ ಆಗೋದು ಎಂದು ಹೇಳಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ನೀವು ಸಿನಿಮಾ ಮಾಡಿ, ಹೀರೋನೆ ಆಗಿ ಎಂದಿದ್ದಾರಂತೆ. ಇನ್ನೂ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರೋ ಕುಮಾರಸ್ವಾಮಿ ಅವರು ಮೊಮ್ಮಗನಿಗೆ ಕೃಷ್ಣನ(Krishna) ವೇಷ ಧರಿಸಿ ಖುಷಿ ಪಟ್ಟು ಸಂಭ್ರಮಿಸಿದ್ದಾರೆ. ಹೊಸ ಸಿನಿಮಾದಲ್ಲಿ ನಿಖಿಲ್ ಬ್ಯುಸಿಯಾಗಿದ್ದರೂ ಸಮಯ ಮಾಡಿಕೊಂಡು ಈ ನಡುವೆಯೂ ತಪ್ಪದೇ ಮನೆಯ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.  

ಇದನ್ನೂ ವೀಕ್ಷಿಸಿ:  ಶಾರುಖ್ ಖಾನ್ ಕೈ ಹಿಡಿದ ದಕ್ಷಿಣದ ಸ್ಟಾರ್ಸ್..! ಸೌತ್‌ನಲ್ಲಿ ಕಿಂಗ್ ಖಾನ್ ಮಿಂಚಲು ಕಾರಣ ಇವ್ರೇ..!

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more