ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

Published : Sep 09, 2023, 09:32 AM IST

ನಿಖಿಲ್‌ ಕುಮಾರಸ್ವಾಮಿ ಪುತ್ರ  ಅವ್ಯಾನ್‌ಗೆ ಶ್ರೀಕೃಷ್ಣ ಜನ್ಮಷ್ಟಾಮಿ ದಿನ ಕೃಷ್ಣನ ಉಡುಗೆ ಹಾಕಿ, ಫೋಟೋ ತೆಗೆಯಲಾಗಿದೆ.
 

ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ತಮ್ಮ ಪುತ್ರನಿಗೆ ಕೃಷ್ಣನಂತೆ ಅಲಂಕಾರ ಮಾಡಿರುವ ಫೋಟೋಸ್‌ (Photos) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಈ ಫೋಟೋ ನೋಡಿದ ಫ್ಯಾನ್ಸ್‌ ನೀವು ರಾಜಕಾರಣಿ ಆಗುತ್ತಿರೋ ಅಥವಾ ನಟನಾಗ್ತೀರಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇನ್ನೂ ಮೊಮ್ಮಗನನ್ನು ನೋಡಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಗ ನೀನು ಕೂಡ ಹೀರೋನೇ ಆಗೋದು ಎಂದು ಹೇಳಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ನೀವು ಸಿನಿಮಾ ಮಾಡಿ, ಹೀರೋನೆ ಆಗಿ ಎಂದಿದ್ದಾರಂತೆ. ಇನ್ನೂ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರೋ ಕುಮಾರಸ್ವಾಮಿ ಅವರು ಮೊಮ್ಮಗನಿಗೆ ಕೃಷ್ಣನ(Krishna) ವೇಷ ಧರಿಸಿ ಖುಷಿ ಪಟ್ಟು ಸಂಭ್ರಮಿಸಿದ್ದಾರೆ. ಹೊಸ ಸಿನಿಮಾದಲ್ಲಿ ನಿಖಿಲ್ ಬ್ಯುಸಿಯಾಗಿದ್ದರೂ ಸಮಯ ಮಾಡಿಕೊಂಡು ಈ ನಡುವೆಯೂ ತಪ್ಪದೇ ಮನೆಯ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.  

ಇದನ್ನೂ ವೀಕ್ಷಿಸಿ:  ಶಾರುಖ್ ಖಾನ್ ಕೈ ಹಿಡಿದ ದಕ್ಷಿಣದ ಸ್ಟಾರ್ಸ್..! ಸೌತ್‌ನಲ್ಲಿ ಕಿಂಗ್ ಖಾನ್ ಮಿಂಚಲು ಕಾರಣ ಇವ್ರೇ..!

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more