ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

Published : Sep 09, 2023, 09:32 AM IST

ನಿಖಿಲ್‌ ಕುಮಾರಸ್ವಾಮಿ ಪುತ್ರ  ಅವ್ಯಾನ್‌ಗೆ ಶ್ರೀಕೃಷ್ಣ ಜನ್ಮಷ್ಟಾಮಿ ದಿನ ಕೃಷ್ಣನ ಉಡುಗೆ ಹಾಕಿ, ಫೋಟೋ ತೆಗೆಯಲಾಗಿದೆ.
 

ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ತಮ್ಮ ಪುತ್ರನಿಗೆ ಕೃಷ್ಣನಂತೆ ಅಲಂಕಾರ ಮಾಡಿರುವ ಫೋಟೋಸ್‌ (Photos) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಈ ಫೋಟೋ ನೋಡಿದ ಫ್ಯಾನ್ಸ್‌ ನೀವು ರಾಜಕಾರಣಿ ಆಗುತ್ತಿರೋ ಅಥವಾ ನಟನಾಗ್ತೀರಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇನ್ನೂ ಮೊಮ್ಮಗನನ್ನು ನೋಡಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಗ ನೀನು ಕೂಡ ಹೀರೋನೇ ಆಗೋದು ಎಂದು ಹೇಳಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ನೀವು ಸಿನಿಮಾ ಮಾಡಿ, ಹೀರೋನೆ ಆಗಿ ಎಂದಿದ್ದಾರಂತೆ. ಇನ್ನೂ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರೋ ಕುಮಾರಸ್ವಾಮಿ ಅವರು ಮೊಮ್ಮಗನಿಗೆ ಕೃಷ್ಣನ(Krishna) ವೇಷ ಧರಿಸಿ ಖುಷಿ ಪಟ್ಟು ಸಂಭ್ರಮಿಸಿದ್ದಾರೆ. ಹೊಸ ಸಿನಿಮಾದಲ್ಲಿ ನಿಖಿಲ್ ಬ್ಯುಸಿಯಾಗಿದ್ದರೂ ಸಮಯ ಮಾಡಿಕೊಂಡು ಈ ನಡುವೆಯೂ ತಪ್ಪದೇ ಮನೆಯ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.  

ಇದನ್ನೂ ವೀಕ್ಷಿಸಿ:  ಶಾರುಖ್ ಖಾನ್ ಕೈ ಹಿಡಿದ ದಕ್ಷಿಣದ ಸ್ಟಾರ್ಸ್..! ಸೌತ್‌ನಲ್ಲಿ ಕಿಂಗ್ ಖಾನ್ ಮಿಂಚಲು ಕಾರಣ ಇವ್ರೇ..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more