Apr 6, 2020, 11:00 PM IST
ಬೆಂಗಳೂರು(ಏ. 06) ಪೂರ್ವ ನಿಗದಿಯಂತೆ ಇದೇ ಏಪ್ರಿಲ್ 17ರಂದು ನಿಖಿಲ್-ರೇವತಿ ವಿವಾಹ ನಡೆಯಲಿದೆ. ಕುಟುಂಬದ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ.
ಅದೊಂದು ಆಸೆ ಬುಲೆಟ್ ಪ್ರಕಾಶ್ ಗೆ ಹಾಗೆ ಉಳಿದುಹೋಯ್ತು!
ಕೈಹಿಡಿದ ಮತದಾರರಿಗೆ, ಕ್ಷೇತ್ರದ ಜನರಿಗೆ ಒಂದು ಊಟ ಹಾಕಿಸಬೇಕು ಎಂಬುದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಸೆಯಾಗಿತ್ತು. ಆದರೆ ಕೊರೋನಾ ಲಾಕ್ ಡೌನ್ ಪ್ಲಾನ್ ನಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಧ ಅನಿವಾರ್ಯ ಸೃಷ್ಟಿ ಮಾಡಿದೆ.