ನಿತಿನ್ ಸಿನಿಮಾದಿಂದ ಕೊಡಗಿನ ಬೆಡಗಿ ಕಿಕ್ ಔಟ್: ರಶ್ಮಿಕಾ ಜಾಗಕ್ಕೆ ಕಿಸ್ ಬ್ಯೂಟಿ ಶ್ರೀಲೀಲಾ ಎಂಟ್ರಿ..!

ನಿತಿನ್ ಸಿನಿಮಾದಿಂದ ಕೊಡಗಿನ ಬೆಡಗಿ ಕಿಕ್ ಔಟ್: ರಶ್ಮಿಕಾ ಜಾಗಕ್ಕೆ ಕಿಸ್ ಬ್ಯೂಟಿ ಶ್ರೀಲೀಲಾ ಎಂಟ್ರಿ..!

Published : Aug 21, 2023, 09:47 AM IST

ಶ್ರೀವಲ್ಲಿ ರಶ್ಮಿಕಾ ನಟಿಸಿದ ಎಲ್ಲ ದೃಶ್ಯಗಳೂ ವೇಸ್ಟ್..!
ರಶ್ಮಿಕಾ ಹೆಗಲ ಮೇರಿಲ್ಲ ಶನಿ, ಏರಿದ್ದು ಶ್ರೀಲೀಲಾ.!
ಲಿಲ್ಲಿಯನ್ನ ಹೆಜ್ಜೆ ಹೆಜ್ಜೆಗೂ ಕಾಡುತ್ತಿದ್ದಾರೆ ಕಿಸ್ ಬ್ಯೂಟಿ!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮೇಲೆ ಕಿಸ್ ಚೆಲುವೆ ಶ್ರೀಲೀಲಾ ಹೆಗಲೇರಿದ್ದಾರೆ. ಯಾಕ್ ಗೊತ್ತಾ ಶ್ರೀವಲ್ಲಿ ರಶ್ಮಿಕಾ ಕೈಯಲ್ಲಿರೋ ಎಲ್ಲಾ ಅದ್ಭುತ ಸಿನಿಮಾಗಳನ್ನ ಕಿಕ್ ಚೆಲುವೆ ಶ್ರೀಲೀಲಾ ಕಿತ್ತುಕೊಳ್ಳುತ್ತಿದ್ದಾರೆ. ಇದೀಗ ನಿತಿನ್ ನಟನೆಯ ಹೊಸ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ(Rashmika Mandanna ) ನಾಯಕಿ ಆಗಿ ಫಿಕ್ಸ್ ಆಗಿದ್ರು. ಆ ಚಿತ್ರಕ್ಕೆ ವೆಂಕಿ ಕುದುಮುಲ ನಿರ್ದೇಶನ ಮಾಡುತ್ತಿದ್ದು ಸಿನಿಮಾದ ಶೂಟಿಂಗ್ ಕೂಡ ಆಗುತ್ತಿದೆ. ಆದ್ರೆ ಶ್ರೀವಲ್ಲಿ ರಶ್ಮಿಕಾ ನಟಿಸಿದ ಎಲ್ಲ ದೃಶ್ಯಗಳೂ ವೇಸ್ಟ್ ಆದ್ರು ಪರವಾಗಿಲ್ಲ ಅಂತ ಆ ಸಿನಿಮಾದಿಂದ ರಶ್ಮಿಕಾರನ್ನ ಕಿಕ್ಔಟ್ ಮಾಡಲಾಗಿದೆ. ಕೊಡಗಿನ ಕುವರಿ ರಶ್ಮಿಕಾ ಜಾಗಕ್ಕೆ ಕನ್ನಡದ ಮತ್ತೋರ್ವ ಬ್ಯೂಟಿ ಶ್ರೀಲೀಲಾರನ್ನ(Srileela) ಕರೆತರಲಾಗಿದೆ. ನಟ ನಿತಿನ್(Actor Nithin) ಹಾಗೂ ನಿರ್ದೇಶಕ ವೆಂಕಿ ಕುದುಮುಲ ಮತ್ತು ರಶ್ಮಿಕಾ ಮಂದಣ್ಣ ಈ ಮೊದಲು ‘ಭೀಷ್ಮ’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ರು. ಆದ್ರೆ ಈಗ ಅದೇನಾಯ್ತೋ ಏನೋ ಈ ಮೂವರು ಕಾಂಬಿನೇಷನ್ನ ಇನ್ನೂ ಹೆಸರಿಡದ ಎರಡನೇ ಚಿತ್ರದಿಂದ ರಶ್ಮಿಕಾರನ್ನ ಕೈ ಬಿಡಲಾಗಿದೆ. ಹೀಗಾಗಿ ರಶ್ಮಿಕಾ ನಟಿಸಿದ್ದ ಕೆಲ ದೃಶ್ಯಗಳನ್ನ ಶ್ರೀಲೀಲಾ ಜೊತೆ ಮರು ಚಿತ್ರೀಕರಣ ಮಾಡುತ್ತಿದೆ ಚಿತ್ರತಂಡ. 

ಇದನ್ನೂ ವೀಕ್ಷಿಸಿ:  ಸಿನಿ ಜಗತ್ತಲ್ಲಿ ಮಿಂಚಲು ಎರಡು ಹೆಸರು ಬದಲಿಸಿದ ರಾಮು ಪುತ್ರಿ!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more