ನೇತ್ರದಾನದ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದ ವಿಜಯಪುರ ಅಭಿಮಾನಿಗಳು

ನೇತ್ರದಾನದ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದ ವಿಜಯಪುರ ಅಭಿಮಾನಿಗಳು

Suvarna News   | Asianet News
Published : Oct 31, 2021, 08:15 PM IST

ಪುನೀತ್ ಅಭಿಮಾನಿಗಳು ನೇತ್ರದಾನ ಮಾಡುವ ಮೂಲಕ ಅವರ ದಾರಿಯನ್ನೇ ಅನುಸರಿಸಿದ್ದಾರೆ. ವಿಜಯಪುರದ 40ಕ್ಕೂ ಹೆಚ್ಚು ಯುವಕರು ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ, ನೇತ್ರದಾನ ಮಾಡಿದ್ದಾರೆ. ಹಾಗೂ 35ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡುವ ಮೂಲಕ ಪುನೀತ್‌ಗೆ ಸಂತಾಪ ಸೂಚಿಸಿದ್ದಾರೆ. 

ವಿಜಯಪುರ (ಅ.31): ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ( Puneeth Rajkumar) ಅಕಾಲಿಕ ನಿಧನದಿಂದ ಇಡೀ ಕರ್ನಾಟಕದಲ್ಲಿ ಸೂತಕದ ಛಾಯೆ ಆವರಿಸಿದೆ. ಕೋಟ್ಯಾಂತರ ಅಭಿಮಾನಿಗಳು ಪುನೀತ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಡಾ.ರಾಜ್‌ಕುಮಾರ್ ಅವರ ಇಡೀ ಕುಟುಂಬ ನೇತ್ರದಾನ ಮಾಡುವುದಕ್ಕೆ ಹಲವು ವರ್ಷಗಳ ಹಿಂದೆಯೇ ಸಹಿ ಮಾಡಿದ್ದರು. ಅಣ್ಣಾವ್ರು ಕೂಡ ನೇತ್ರದಾನ ಮಾಡಿ ಇಬ್ಬರಿಗೆ ಬೆಳಕಾಗಿ ಹೋದರು. 

ತಮ್ಮ ಪುನೀತ್‌ನನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತ ಶಿವರಾಜ್‌ಕುಮಾರ್!

ಹಾಗೆಯೇ ಪುನೀತ್ ಕೂಡ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇದೀಗ ಪುನೀತ್ ಅಭಿಮಾನಿಗಳು ನೇತ್ರದಾನ ಮಾಡುವ ಮೂಲಕ ಅವರ ದಾರಿಯನ್ನೇ ಅನುಸರಿಸಿದ್ದಾರೆ. ವಿಜಯಪುರದ 40ಕ್ಕೂ ಹೆಚ್ಚು ಯುವಕರು ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ, ನೇತ್ರದಾನ ಮಾಡಿದ್ದಾರೆ. ಹಾಗೂ 35ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡುವ ಮೂಲಕ ಪುನೀತ್‌ಗೆ ಸಂತಾಪ ಸೂಚಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more