ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರ ಪುತ್ರ ಪನ್ನಗಾಭರಣರಿಂದ ಸರಕಾರಿ ಕಾರು ದುರ್ಬಳಕೆ!

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರ ಪುತ್ರ ಪನ್ನಗಾಭರಣರಿಂದ ಸರಕಾರಿ ಕಾರು ದುರ್ಬಳಕೆ!

Suvarna News   | Asianet News
Published : Jun 07, 2021, 11:43 AM ISTUpdated : Jun 07, 2021, 11:55 AM IST

ಕನ್ನಡ ಅಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷರಾಗಿರುವ ಟಿ.ಎಸ್ ನಾಗಾಭರಣ ಅವರ ಪುತ್ರ ಪನ್ನಗಾಭರಣ ಸರ್ಕಾರ ನೀಡಿರುವ ಇನ್ನೋವಾ ಕಾರನ್ನು ತಮ್ಮ ಸ್ವಂತ ಕಾರ್ಯಕ್ಕೆ ಬಳಸಿದ್ದಾರೆ ಎನ್ನಲಾಗಿದೆ. ಲಾಕ್‌ಡೌನ್‌ ಸಮಯದಲ್ಲಿ ಬೆಂಗಳೂರಿನಿಂದ ಸುಮಾರು 25 ಕಿ.ಮೀ ದೂರ ಸರ್ಕಾರಿ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಪುಣ್ಯಸ್ಮರಣೆಗಾಗಿ, ನಟ ಸಮಾಧಿ ಸ್ಥಳಕ್ಕೆ ತೆರಳು ನಾಗಾಭರಣ ಅವರಿಗೆ ನೀಡಿರುವ ಸರ್ಕಾರಿ ಕಾರನ್ನು ಬಳಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷರಾಗಿರುವ ಟಿ.ಎಸ್ ನಾಗಾಭರಣ ಅವರ ಪುತ್ರ ಪನ್ನಗಾಭರಣ ಸರ್ಕಾರ ನೀಡಿರುವ ಇನ್ನೋವಾ ಕಾರನ್ನು ತಮ್ಮ ಸ್ವಂತ ಕಾರ್ಯಕ್ಕೆ ಬಳಸಿದ್ದಾರೆ ಎನ್ನಲಾಗಿದೆ. ಲಾಕ್‌ಡೌನ್‌ ಸಮಯದಲ್ಲಿ ಬೆಂಗಳೂರಿನಿಂದ ಸುಮಾರು 25 ಕಿ.ಮೀ ದೂರ ಸರ್ಕಾರಿ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಪುಣ್ಯಸ್ಮರಣೆಗಾಗಿ, ನಟ ಸಮಾಧಿ ಸ್ಥಳಕ್ಕೆ ತೆರಳು ನಾಗಾಭರಣ ಅವರಿಗೆ ನೀಡಿರುವ ಸರ್ಕಾರಿ ಕಾರನ್ನು ಬಳಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ