ದರ್ಶನ್​ ಹೆಸರಲ್ಲಿ ಅರ್ಚನೆ ಮಾಡಿಸಿದ ಪವಿತ್ರಾ ಗೌಡ ತಾಯಿ; ಪತಿ-ಪತ್ನಿಯ ನಡುವೆ ಮತ್ತೆ ಬರ್ತಾಳಾ ಪವಿತ್ರಾ?

ದರ್ಶನ್​ ಹೆಸರಲ್ಲಿ ಅರ್ಚನೆ ಮಾಡಿಸಿದ ಪವಿತ್ರಾ ಗೌಡ ತಾಯಿ; ಪತಿ-ಪತ್ನಿಯ ನಡುವೆ ಮತ್ತೆ ಬರ್ತಾಳಾ ಪವಿತ್ರಾ?

Published : Dec 18, 2024, 05:20 PM IST

ಪವಿತ್ರಾ ಸಹವಾಸದಿಂದ ಕೊಲೆಗಾರನಾದ ಕಲೆಗಾರ ದರ್ಶನ್.ಒಂದಾಗಿರೋ ಪತಿ-ಪತ್ನಿಯ ನಡುವೆ ಮತ್ತೆ ಬರ್ತಾಳಾ?
 

ಪವಿತ್ರಾ ಗೌಡ ತಮ್ಮ ಮನೆದೇವರಿಗೆ ಅರ್ಚನೆ ಮಾಡಿಸೋವಾಗ ದರ್ಶನ್​ ಹೆಸರನ್ನೂ ಸೇರಿಸಿ ಅರ್ಚನೆ ಮಾಡಿಸಿದ್ದಾಳೆ. ಆ ಮೂಲಕ ದಾಸ ನನ್ನವನು ಅಂತ ಸಾರಿ ಹೇಳಿದ್ದಾಳೆ. ಹಾಗಾದ್ರೆ ಇಷ್ಟು ದಿನ ಪತಿಯ ಜೊತೆನಿಂದ ವಿಜಯಲಕ್ಷ್ಮೀ ಪಾಡೇನು.. ಸುಬ್ಬ & ಸುಬ್ಬಿ ಮತ್ತೆ ಒಂದಾದ್ರೆ ವಿಜಯಲಕ್ಷ್ಮೀ ಗತಿಯನು?ತಮ್ಮ ಮನೆ ದೇವರು ಮುನೇಶ್ವರನಿಗೆ ಪೂಜೆ ಸಲ್ಲಿಸೋವಾಗ ಪವಿತ್ರಾ ತಾಯಿ ಮನೆಮಂದಿಯ ಹೆಸರನ್ನೆಲ್ಲಾ ಹೇಳಿದ್ದಾರೆ. ಅರ್ಚನೆಗಾಗಿ ಹೇಳಿದ ಮನೆ ಮಂದಿಯ ಹೆಸರಲ್ಲಿ ದರ್ಶನ್ ಹೆಸರು ಕೂಡ ಸೇರಿಸಿದ್ದಾರೆ. ಅಲ್ಲಿಗೆ ಸುಬ್ಬಿ ವಿಜಯಲಕ್ಷ್ಮೀಗೆ ಸೂಕ್ಮ್ಮವಾಗಿ ಒಂದು ಸೂಚನೆ ರವಾನಿಸಿದ್ದಾಳೆ. ದಾಸನನ್ನ ಬಿಡಲಾರೆ ಅಂತ.

ಸೀರೆನೇ ಬೇಕು ಅನ್ನೋದು ಈ ಕಾರಣ; ರಚಿತಾ ರಾಮ್ ಸೀಕ್ರೆಟ್ ಲೀಕ್ ಮಾಡಿದ ಡಿಸೈನರ್

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more