ಹೊರ ರಾಜ್ಯಕ್ಕೆ ತೆರಳಲು ಅನುಮತಿ ಬೇಡಿದ ಪವಿತ್ರಾ ಗೌಡ; ಟ್ರಿಪ್ ಅಲ್ಲ ತೀರ್ಥಯಾತ್ರೆಗಂತೆ

ಹೊರ ರಾಜ್ಯಕ್ಕೆ ತೆರಳಲು ಅನುಮತಿ ಬೇಡಿದ ಪವಿತ್ರಾ ಗೌಡ; ಟ್ರಿಪ್ ಅಲ್ಲ ತೀರ್ಥಯಾತ್ರೆಗಂತೆ

Published : Jan 11, 2025, 06:11 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಮತ್ತು ದರ್ಶನ್ 6 ತಿಂಗಳ ನಂತರ ನ್ಯಾಯಾಲಯದಲ್ಲಿ ಮುಖಾಮುಖಿಯಾದರು. ಪವಿತ್ರಾ ನ್ಯಾಯಾಲಯದಿಂದ ಪ್ರಯಾಣಕ್ಕೆ ಅನುಮತಿ ಪಡೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಎ-1 & ಎ2 ಆಗಿರೋ ಪವಿತ್ರಾ ಆಂಡ್ ದರ್ಶನ್ ಮತ್ತು ಇತರ 15 ಆರೋಪಿಗಳು ಇವತ್ತು 57ನೇ ಸೆಷೆನ್ಸ್ ಕೋರ್ಟ್​ಗೆ ಹಾಜರಾಗಿದ್ದಾರೆ. 6 ತಿಂಗಳ ನಂತರ ದರ್ಶನ್ ಆಂಡ್ ಪವಿತ್ರಾ  ಮುಖಾಮುಖಿ ಆಗಿದ್ದು , ಇಬ್ಬರ ನಡುವೆ ಕಣ್ಣೀರಿನ ಡ್ರಾಮಾ ನಡೆದಿದೆ. ಇನ್ನು ಪವಿತ್ರಾ ಗೌಡ ಬೆಂಗಳೂರಿನಿಂದ ಹೊರ ಹೋಗಲು ಅನುಮತಿ ಪಡೆದುಕೊಂಡಿದ್ದಾಳೆ. ತಾನು ದೇವಸ್ಥಾನಕ್ಕೆ ಮತ್ತು ವ್ಯವಹಾರದ ನಿಮಿತ್ತ ಮುಂಬೈ ಮತ್ತು ದೆಹಲಿಗೆ ಹೋಗಬೇಕಿದೆ ಅದಕ್ಕೆ ಅನುಮತಿ ಕೊಡಿ ಅಂತ ಪವಿತ್ರಾ ಮನವಿ ಸಲ್ಲಿಸಿದ್ಳು. ತನ್ನ ಒಡೆತನದ ರೆಡ್ ಕಾರ್ಪೆಟ್ ಸ್ಟುಡಿಯೋಗೆ ಕಚ್ಚಾ ವಸ್ತುಗಳನ್ನ ತರೋದಕ್ಕೆ  ದೆಹಲಿ ಹೋಗಬೇಕು ಅದಕ್ಕೆ ಅನುಮತಿ ಕೊಡಿ ಅಂತ ಕೇಳಿಕೊಂಡ್ಳು. ಅದಕ್ಕೂ ಕೋರ್ಟ್ ಯೆಸ್ ಅಂದಿದೆ.ಆದ್ರೆ ಈ ಕೇಸ್ ಅಂತೂ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ಈ ಕೇಸ್ ಯಾವ ಸ್ವರೂಪ ಪಡೆಯುತ್ತೆ ಅನ್ನೋದನ್ನ ಕಾದುನೋಡಬೇಕಿದೆ. ಎಲ್ಲಕ್ಕಿಂತ ಹೆಚ್ಚಾಗಿ ಇವತ್ತು ಕೋರ್ಟ್​​ನಲ್ಲಿ ತಬ್ಬಿಕೊಂಡಿರೋ ದರ್ಶನ್ & ಪವಿತ್ರಾ ಮತ್ತೆ ದೋಸ್ತಿ ಬೆಳೆಸ್ತಾರಾ ಅನ್ನೋದೇ ಮಿಲಿಯನ್ ಡಾಲರ್ ಪ್ರಶ್ನೆ.

ಕೊನೆಗೂ ಕೋರ್ಟ್‌ ಹಾಲ್‌ನಲ್ಲಿ ದರ್ಶನ್- ಪವಿತ್ರಾ ಗೌಡ ಭೇಟಿ; ಬೆನ್ನು ತಟ್ಟಿ ಸಮಾಧಾನ ಮಾಡಿದ ಗೆಳೆಯ

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more