ಹೊರ ರಾಜ್ಯಕ್ಕೆ ತೆರಳಲು ಅನುಮತಿ ಬೇಡಿದ ಪವಿತ್ರಾ ಗೌಡ; ಟ್ರಿಪ್ ಅಲ್ಲ ತೀರ್ಥಯಾತ್ರೆಗಂತೆ

ಹೊರ ರಾಜ್ಯಕ್ಕೆ ತೆರಳಲು ಅನುಮತಿ ಬೇಡಿದ ಪವಿತ್ರಾ ಗೌಡ; ಟ್ರಿಪ್ ಅಲ್ಲ ತೀರ್ಥಯಾತ್ರೆಗಂತೆ

Published : Jan 11, 2025, 06:11 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಮತ್ತು ದರ್ಶನ್ 6 ತಿಂಗಳ ನಂತರ ನ್ಯಾಯಾಲಯದಲ್ಲಿ ಮುಖಾಮುಖಿಯಾದರು. ಪವಿತ್ರಾ ನ್ಯಾಯಾಲಯದಿಂದ ಪ್ರಯಾಣಕ್ಕೆ ಅನುಮತಿ ಪಡೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಎ-1 & ಎ2 ಆಗಿರೋ ಪವಿತ್ರಾ ಆಂಡ್ ದರ್ಶನ್ ಮತ್ತು ಇತರ 15 ಆರೋಪಿಗಳು ಇವತ್ತು 57ನೇ ಸೆಷೆನ್ಸ್ ಕೋರ್ಟ್​ಗೆ ಹಾಜರಾಗಿದ್ದಾರೆ. 6 ತಿಂಗಳ ನಂತರ ದರ್ಶನ್ ಆಂಡ್ ಪವಿತ್ರಾ  ಮುಖಾಮುಖಿ ಆಗಿದ್ದು , ಇಬ್ಬರ ನಡುವೆ ಕಣ್ಣೀರಿನ ಡ್ರಾಮಾ ನಡೆದಿದೆ. ಇನ್ನು ಪವಿತ್ರಾ ಗೌಡ ಬೆಂಗಳೂರಿನಿಂದ ಹೊರ ಹೋಗಲು ಅನುಮತಿ ಪಡೆದುಕೊಂಡಿದ್ದಾಳೆ. ತಾನು ದೇವಸ್ಥಾನಕ್ಕೆ ಮತ್ತು ವ್ಯವಹಾರದ ನಿಮಿತ್ತ ಮುಂಬೈ ಮತ್ತು ದೆಹಲಿಗೆ ಹೋಗಬೇಕಿದೆ ಅದಕ್ಕೆ ಅನುಮತಿ ಕೊಡಿ ಅಂತ ಪವಿತ್ರಾ ಮನವಿ ಸಲ್ಲಿಸಿದ್ಳು. ತನ್ನ ಒಡೆತನದ ರೆಡ್ ಕಾರ್ಪೆಟ್ ಸ್ಟುಡಿಯೋಗೆ ಕಚ್ಚಾ ವಸ್ತುಗಳನ್ನ ತರೋದಕ್ಕೆ  ದೆಹಲಿ ಹೋಗಬೇಕು ಅದಕ್ಕೆ ಅನುಮತಿ ಕೊಡಿ ಅಂತ ಕೇಳಿಕೊಂಡ್ಳು. ಅದಕ್ಕೂ ಕೋರ್ಟ್ ಯೆಸ್ ಅಂದಿದೆ.ಆದ್ರೆ ಈ ಕೇಸ್ ಅಂತೂ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ಈ ಕೇಸ್ ಯಾವ ಸ್ವರೂಪ ಪಡೆಯುತ್ತೆ ಅನ್ನೋದನ್ನ ಕಾದುನೋಡಬೇಕಿದೆ. ಎಲ್ಲಕ್ಕಿಂತ ಹೆಚ್ಚಾಗಿ ಇವತ್ತು ಕೋರ್ಟ್​​ನಲ್ಲಿ ತಬ್ಬಿಕೊಂಡಿರೋ ದರ್ಶನ್ & ಪವಿತ್ರಾ ಮತ್ತೆ ದೋಸ್ತಿ ಬೆಳೆಸ್ತಾರಾ ಅನ್ನೋದೇ ಮಿಲಿಯನ್ ಡಾಲರ್ ಪ್ರಶ್ನೆ.

ಕೊನೆಗೂ ಕೋರ್ಟ್‌ ಹಾಲ್‌ನಲ್ಲಿ ದರ್ಶನ್- ಪವಿತ್ರಾ ಗೌಡ ಭೇಟಿ; ಬೆನ್ನು ತಟ್ಟಿ ಸಮಾಧಾನ ಮಾಡಿದ ಗೆಳೆಯ

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more