ಹೇಗಿತ್ತು ಜೈಲು ಹಕ್ಕಿ ಪವಿತ್ರಾ ಗೌಡ ಮೊದಲ ದಿನ..? ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಖೈದಿ ನಂ .6024!

ಹೇಗಿತ್ತು ಜೈಲು ಹಕ್ಕಿ ಪವಿತ್ರಾ ಗೌಡ ಮೊದಲ ದಿನ..? ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಖೈದಿ ನಂ .6024!

Published : Jun 22, 2024, 09:25 AM IST

ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್  ಗೆಳತಿ ಪವಿತ್ರ ಗೌಡ ಈಗ ಜೈಲು ಹಕ್ಕಿ. ಕಂಬಿ ಹಿಂದೆ ಬಂದಿ ಆದ ಪವಿತ್ರಾಗೌಡ  ಮೊದಲ ದಿನ ಹೇಗಿತ್ತು ಗೊತ್ತಾ..?

ಐಷಾರಾಮಿ ಬಂಗ್ಲೆಯಲ್ಲಿದ್ದುಕೊಂಡು ಲಕ್ಸುರಿ ಲೈಫ್ ನಡೆಸ್ತಿದ್ದ ನಟಿ ಪವಿತ್ರಾಗೌಡ(Pavithra Gowda) ಕೊಲೆ ಕೇಸ್(Renukaswamy murder case) ಗ ಪಡಿಸಿಕೊಂಡಿದ್ದ ನಟ ದರ್ಶನ್‌ಗೆ(Darshan) ಮಾಡಿದ್ದುಣ್ಣೋ ಮಾರಾಯ ಎನ್ನುವಂತಾಗಿದೆ. ನಟ ದರ್ಶನ್ ಪೊಲೀಸ್ ಕಸ್ಟಡಿಗೆ(Police custody) ವಹಿಸಿದ್ರೆ ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಎ1 ಪವಿತ್ರಾಗೌಡ ಜೊತೆ ಇತರೆ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಮೊದಲ ದಿನ ಕಳೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ವಿಭಾಗದ ಡಿ ಬ್ಯಾರಕ್‌ಗೆ ಪವಿತ್ರಾಗೌಡ ಶಿಫ್ಟ್ ಮಾಡಲಾಗಿದೆ. ಜೈಲಿನಲ್ಲಿ ಡಿ ಬ್ಯಾರಕ್ ಪ್ರತ್ಯೇಕ ಕೊಠಡಿಗಳನ್ನು ಹೊಂದಿದೆ. ಇನ್ನು ಇತರೆ ಆರೋಪಿಗಳು ಜೈಲಾಸ್ಪತ್ರೆ ಬಳಿಯ ಬಿ ಬ್ಯಾರಕ್ಗೆ ಶಿಫ್ಟ್ ಆಗಿದ್ದಾರೆ. ಅಲ್ಲಿರುವ ಪ್ರತಿ ಕೊಠಡಿಯಲ್ಲಿಯೂ ಇಬ್ಬರು ಆರೋಪಿಗಳನ್ನು ಇರಿಸಲಾಗಿದೆ. ಜುಲೈ 4ರವರೆಗೆ ಎಲ್ಲಾ 13 ಆರೋಪಿಗಳು ಸೆರೆವಾಸ ಅನುಭವಿಸಲಿದ್ದಾರೆ. ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ. ಹೈಪೈಯಾಗಿ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲು ಹಕ್ಕಿಯಾಗಿ ಸೆರೆವಾಸದಲ್ಲಿದ್ದಾರೆ.

ಇದನ್ನೂ ವೀಕ್ಷಿಸಿ:  ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more