ಹೇಗಿತ್ತು ಜೈಲು ಹಕ್ಕಿ ಪವಿತ್ರಾ ಗೌಡ ಮೊದಲ ದಿನ..? ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಖೈದಿ ನಂ .6024!

ಹೇಗಿತ್ತು ಜೈಲು ಹಕ್ಕಿ ಪವಿತ್ರಾ ಗೌಡ ಮೊದಲ ದಿನ..? ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಖೈದಿ ನಂ .6024!

Published : Jun 22, 2024, 09:25 AM IST

ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್  ಗೆಳತಿ ಪವಿತ್ರ ಗೌಡ ಈಗ ಜೈಲು ಹಕ್ಕಿ. ಕಂಬಿ ಹಿಂದೆ ಬಂದಿ ಆದ ಪವಿತ್ರಾಗೌಡ  ಮೊದಲ ದಿನ ಹೇಗಿತ್ತು ಗೊತ್ತಾ..?

ಐಷಾರಾಮಿ ಬಂಗ್ಲೆಯಲ್ಲಿದ್ದುಕೊಂಡು ಲಕ್ಸುರಿ ಲೈಫ್ ನಡೆಸ್ತಿದ್ದ ನಟಿ ಪವಿತ್ರಾಗೌಡ(Pavithra Gowda) ಕೊಲೆ ಕೇಸ್(Renukaswamy murder case) ಗ ಪಡಿಸಿಕೊಂಡಿದ್ದ ನಟ ದರ್ಶನ್‌ಗೆ(Darshan) ಮಾಡಿದ್ದುಣ್ಣೋ ಮಾರಾಯ ಎನ್ನುವಂತಾಗಿದೆ. ನಟ ದರ್ಶನ್ ಪೊಲೀಸ್ ಕಸ್ಟಡಿಗೆ(Police custody) ವಹಿಸಿದ್ರೆ ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಎ1 ಪವಿತ್ರಾಗೌಡ ಜೊತೆ ಇತರೆ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಮೊದಲ ದಿನ ಕಳೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ವಿಭಾಗದ ಡಿ ಬ್ಯಾರಕ್‌ಗೆ ಪವಿತ್ರಾಗೌಡ ಶಿಫ್ಟ್ ಮಾಡಲಾಗಿದೆ. ಜೈಲಿನಲ್ಲಿ ಡಿ ಬ್ಯಾರಕ್ ಪ್ರತ್ಯೇಕ ಕೊಠಡಿಗಳನ್ನು ಹೊಂದಿದೆ. ಇನ್ನು ಇತರೆ ಆರೋಪಿಗಳು ಜೈಲಾಸ್ಪತ್ರೆ ಬಳಿಯ ಬಿ ಬ್ಯಾರಕ್ಗೆ ಶಿಫ್ಟ್ ಆಗಿದ್ದಾರೆ. ಅಲ್ಲಿರುವ ಪ್ರತಿ ಕೊಠಡಿಯಲ್ಲಿಯೂ ಇಬ್ಬರು ಆರೋಪಿಗಳನ್ನು ಇರಿಸಲಾಗಿದೆ. ಜುಲೈ 4ರವರೆಗೆ ಎಲ್ಲಾ 13 ಆರೋಪಿಗಳು ಸೆರೆವಾಸ ಅನುಭವಿಸಲಿದ್ದಾರೆ. ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ. ಹೈಪೈಯಾಗಿ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲು ಹಕ್ಕಿಯಾಗಿ ಸೆರೆವಾಸದಲ್ಲಿದ್ದಾರೆ.

ಇದನ್ನೂ ವೀಕ್ಷಿಸಿ:  ಲಾಜಿಕ್‌ ಇಲ್ಲದ ಮಾತು ಆಡೋದ್ರಲ್ಲಿ ದರ್ಶನ್‌ ಎಕ್ಸ್‌ಪರ್ಟ್‌! ಅಭಿಮಾನಿ ಕೊಟ್ಟ ಉಡುಗೊರೆ ಏನು? ನಟ ಹೇಳಿದ್ದೇನು?

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more