ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟ: ಬ್ರೋ ಸಿನಿಮಾ ರಿಲೀಸ್ ದಿನ ಅವಾಂತರ

ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟ: ಬ್ರೋ ಸಿನಿಮಾ ರಿಲೀಸ್ ದಿನ ಅವಾಂತರ

Published : Aug 01, 2023, 02:53 PM IST

ಥಿಯೇಟರ್ ಸ್ಕ್ರೀನ್‌ಗೆ ಹಾಲಿನಾಭಿಷೇಕ 
ಅಭಿಮಾನಿಗಳ ಹುಚ್ಚಾಟ ಹೆಚ್ಚಾಗಿ ಅರೆಸ್ಟ್ 
ಬ್ರೋ ಸಿನಿಮಾ ರಿಲೀಸ್ ದಿನ ಅವಾಂತರ

ಅಭಿಮಾನಿಗಳು ಕೆಲವೊಮ್ಮೆ ವಿಪರೀತವಾಗಿ ವರ್ತಿಸುತ್ತಾರೆ. ಆಂಧ್ರದಲ್ಲಿ ಪವನ್ ಕಲ್ಯಾಣ್ ಫ್ಯಾನ್ಸ್ ಥಿಯೇಟರ್ ಸ್ಕ್ರೀನಿಗೆ ಹಾಲಿನ ಅಭಿಷೇಕ ಮಾಡಿ ಅವಾಂತರ ಮಾಡಿದ್ದಾರೆ. ಟಾಲಿವುಡ್ ನಟ ಪವನ್ ಕಲ್ಯಾಣ್(pawan kalyan) ಅವರ ಬ್ರೋ ಸಿನಿಮಾ ಜುಲೈ 28ರಂದು ರಿಲೀಸ್ ಆಗಿದೆ. ನಟ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಪವನ್ ಕಲ್ಯಾಣ್ ಅವರ ಅಭಿಮಾನಿಗಳು(Fans) ಅವರ ಸಿನಿಮಾ ರಿಲೀಸ್ ಅನ್ನು ಸಂಭ್ರಮಿಸಿದ್ದಾರೆ. ಅವರ ಅಭಿಮಾನಿಗಳು ನಟನನ್ನು ಮತ್ತೆ ಸಿನಿಮಾ ಥಿಯೇಟರ್ನಲ್ಲಿ ನೋಡಲು ಎಕ್ಸೈಟ್ ಆಗಿದ್ದಾರೆ. ಆದರೆ ಅಭಿಮಾನಿಗಳ ಎಕ್ಸೈಟ್ಮೆಂಟ್ ಸ್ವಲ್ಪ ಹೆಚ್ಚಾಗಿ ಪೊಲೀಸರು ಬರುವಂತಾಗಿದೆ. ಫ್ಯಾನ್ಸ್ ಅಂದ್ರೆ ಹೀಗೆ, ಅವರ ನೆಚ್ಚಿನ ಸ್ಟಾರ್ ಸಿನಿಮಾ ರಿಲೀಸ್ ಆಗ್ತಿದೆ ಅಂದ್ರೆ ಹುಚ್ಚೆದ್ದು ಕುಣೀತಾರೆ. ಕುಡಿದು ಬಂದು ಇಂಥಾ ಹುಚ್ಚಾಟಗಳನ್ನೂ ಮಾಡ್ತಾರೆ. ಮೊನ್ನೆ ಮೊನ್ನೆಯಷ್ಟೆ ಟಾಲಿವುಡ್ ಪವರ್ ಸ್ಟಾರ್‌ ಪವನ್ ಕಲ್ಯಾಣ್ ಅಭಿನಯದ ಬ್ರೋ ಸಿನಿಮಾ(Bro Movie) ರಿಲೀಸ್ ಆಯ್ತು. ಈ ಸಿನಿಮಾ ರಿಲೀಸ್ ದಿನ ಪವನ್ ಅಭಿಮಾನಿಗಳನ್ನು ಕಂಟ್ರೋಲ್ ಮಾಡೋದೆ ದೊಡ್ಡ ಹರಸಾಹಸ ಆಗಿತ್ತು ಥಿಯೇಟರ್ ನವರಿಗೆ. ಥಿಯೇಟರ್ ಮಾಲೀಕರಂತೂ ಪವನ್ ಫ್ಯಾನ್ಸ್ ಹುಚ್ಚಾಟಕ್ಕೆ ರೋಸಿಹೋಗಿದ್ದರು. 

ಇದನ್ನೂ ವೀಕ್ಷಿಸಿ:  ರವಿ-ಶಿವು 40 ವರ್ಷದ ಸ್ನೇಹ ಎಷ್ಟು ಗಟ್ಟಿ ಗೊತ್ತಾ ?: ಇಬ್ಬರ ಮಧ್ಯೆ ಫ್ರೆಂಡ್‌ಶಿಪ್ ಬೆಳದದ್ದು ಹೇಗೆ ?

04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
Read more