Puneeth Parva ಎಲ್ಲಾ ಚಿತ್ರರಂಗದವರು ಅಪ್ಪುಗಾಗಿ ಒಂದಾಗಿರುವುದನ್ನು ನೋಡಲು ಖುಷಿಯಾಗುತ್ತಿದೆ: ಸೂರ್ಯ

Puneeth Parva ಎಲ್ಲಾ ಚಿತ್ರರಂಗದವರು ಅಪ್ಪುಗಾಗಿ ಒಂದಾಗಿರುವುದನ್ನು ನೋಡಲು ಖುಷಿಯಾಗುತ್ತಿದೆ: ಸೂರ್ಯ

Published : Oct 22, 2022, 02:30 PM IST

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಗಂಧದ ಗುಡಿ ಪ್ರೀ-ರಿಲೀಸ್ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸೂರ್ಯ ನನ್ನ ಜೀವನದ ಸ್ಪೆಷಲ್‌ ಕ್ಷಣಗಳಿದು, ಅಪ್ಪು ಇಲ್ಲದೆ ಒಂದು ವರ್ಷ ಕಳೆದಿದೆ ಎಂದು ನಂಬಲು ಆಗುತ್ತಿಲ್ಲ. ಇಲ್ಲಿ ಮೀಡಿಯಾ ಮಾತ್ರವಲ್ಲ ಎಲ್ಲಾ ಚಿತ್ರರಂಗದವರು ಒಂದೇ ವೇದಿಕೆಯಲ್ಲಿ ಒಬ್ಬ ವ್ಯಕ್ತಿಗಾಗಿ ಸೇರಿರುವುದನ್ನು ನೋಡಲು ಖುಷಿಯಾಗುತ್ತಿದೆ. ಗಂಧದ ಗುಡಿ ಸಿನಿಮಾ ಪ್ರತಿಯೊಬ್ಬರಿಗೂ ಸ್ಪೆಷಲ್ ಆಗಿರಬೇಕು ಎಂದಿದ್ದಾರೆ.. 

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಗಂಧದ ಗುಡಿ ಪ್ರೀ-ರಿಲೀಸ್ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸೂರ್ಯ ನನ್ನ ಜೀವನದ ಸ್ಪೆಷಲ್‌ ಕ್ಷಣಗಳಿದು, ಅಪ್ಪು ಇಲ್ಲದೆ ಒಂದು ವರ್ಷ ಕಳೆದಿದೆ ಎಂದು ನಂಬಲು ಆಗುತ್ತಿಲ್ಲ. ಇಲ್ಲಿ ಮೀಡಿಯಾ ಮಾತ್ರವಲ್ಲ ಎಲ್ಲಾ ಚಿತ್ರರಂಗದವರು ಒಂದೇ ವೇದಿಕೆಯಲ್ಲಿ ಒಬ್ಬ ವ್ಯಕ್ತಿಗಾಗಿ ಸೇರಿರುವುದನ್ನು ನೋಡಲು ಖುಷಿಯಾಗುತ್ತಿದೆ. ಗಂಧದ ಗುಡಿ ಸಿನಿಮಾ ಪ್ರತಿಯೊಬ್ಬರಿಗೂ ಸ್ಪೆಷಲ್ ಆಗಿರಬೇಕು ಎಂದಿದ್ದಾರೆ.. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more