Puneeth Parva ಎಲ್ಲಾ ಚಿತ್ರರಂಗದವರು ಅಪ್ಪುಗಾಗಿ ಒಂದಾಗಿರುವುದನ್ನು ನೋಡಲು ಖುಷಿಯಾಗುತ್ತಿದೆ: ಸೂರ್ಯ

Puneeth Parva ಎಲ್ಲಾ ಚಿತ್ರರಂಗದವರು ಅಪ್ಪುಗಾಗಿ ಒಂದಾಗಿರುವುದನ್ನು ನೋಡಲು ಖುಷಿಯಾಗುತ್ತಿದೆ: ಸೂರ್ಯ

Published : Oct 22, 2022, 02:30 PM IST

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಗಂಧದ ಗುಡಿ ಪ್ರೀ-ರಿಲೀಸ್ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸೂರ್ಯ ನನ್ನ ಜೀವನದ ಸ್ಪೆಷಲ್‌ ಕ್ಷಣಗಳಿದು, ಅಪ್ಪು ಇಲ್ಲದೆ ಒಂದು ವರ್ಷ ಕಳೆದಿದೆ ಎಂದು ನಂಬಲು ಆಗುತ್ತಿಲ್ಲ. ಇಲ್ಲಿ ಮೀಡಿಯಾ ಮಾತ್ರವಲ್ಲ ಎಲ್ಲಾ ಚಿತ್ರರಂಗದವರು ಒಂದೇ ವೇದಿಕೆಯಲ್ಲಿ ಒಬ್ಬ ವ್ಯಕ್ತಿಗಾಗಿ ಸೇರಿರುವುದನ್ನು ನೋಡಲು ಖುಷಿಯಾಗುತ್ತಿದೆ. ಗಂಧದ ಗುಡಿ ಸಿನಿಮಾ ಪ್ರತಿಯೊಬ್ಬರಿಗೂ ಸ್ಪೆಷಲ್ ಆಗಿರಬೇಕು ಎಂದಿದ್ದಾರೆ.. 

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಗಂಧದ ಗುಡಿ ಪ್ರೀ-ರಿಲೀಸ್ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸೂರ್ಯ ನನ್ನ ಜೀವನದ ಸ್ಪೆಷಲ್‌ ಕ್ಷಣಗಳಿದು, ಅಪ್ಪು ಇಲ್ಲದೆ ಒಂದು ವರ್ಷ ಕಳೆದಿದೆ ಎಂದು ನಂಬಲು ಆಗುತ್ತಿಲ್ಲ. ಇಲ್ಲಿ ಮೀಡಿಯಾ ಮಾತ್ರವಲ್ಲ ಎಲ್ಲಾ ಚಿತ್ರರಂಗದವರು ಒಂದೇ ವೇದಿಕೆಯಲ್ಲಿ ಒಬ್ಬ ವ್ಯಕ್ತಿಗಾಗಿ ಸೇರಿರುವುದನ್ನು ನೋಡಲು ಖುಷಿಯಾಗುತ್ತಿದೆ. ಗಂಧದ ಗುಡಿ ಸಿನಿಮಾ ಪ್ರತಿಯೊಬ್ಬರಿಗೂ ಸ್ಪೆಷಲ್ ಆಗಿರಬೇಕು ಎಂದಿದ್ದಾರೆ.. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more