ಮದ್ಯಪ್ರಿಯರ ನಂತರ ಹೆಂಗಳೆಯರಿಗೆ ದೊಡ್ಡ ಶುಭಸುದ್ದಿ ಕೊಟ್ಟ ಸರ್ಕಾರ!

May 4, 2020, 6:19 PM IST

ಬೆಂಗಳೂರು(ಮೇ 04) ಲಾಕ್ ಡೌನ್ ನಿಧಾನವಾಗಿ ಸಡಿಲ ಮಾಡುತ್ತ ಇರುವಾಗ ಸಿನಿಮಾ ಮತ್ತು ಧಾರಾವಾಹಿ ಶೂಟಿಂಗ್ ಗೆ ಅವಕಾಶ ಸಿಗುತ್ತಾ ಎನ್ನುವ ಪ್ರಶ್ನೆಯೂ ಮೂಡಿದೆ.

ಎಣ್ಣೆ ಏಟಿನಲ್ಲಿ ಶಾಸಕರಿಗೆ ಅವಾಜ್ ಹಾಖಿದ ಕುಡುಕರು

ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಸೂಚನೆ ಬಿಟ್ಟುಕೊಟ್ಟಿದ್ದಾರೆ.  , ಸಿನಿಮಾ, ಧಾರಾವಾಹಿ ಶೂಟಿಂಗ್ ಯಾವಾಗ ಮಾಡಬಹುದು ಎಂದು ಮಂಗಳವಾರ ಸಿಎಂ ಜೊತೆ ಚರ್ಚೆಮಾಡಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ ಎಂದು ತಿಳಿಸಿದ್ದಾರೆ.