'ಪೆಟ್ರೋಮ್ಯಾಕ್ಸ್‌' ಹುಟ್ಟಿಕೊಂಡ ಕಥೆ ಹೇಳಿದ ನಿರ್ಮಾಪಕ ಸುಧೀರ್

'ಪೆಟ್ರೋಮ್ಯಾಕ್ಸ್‌' ಹುಟ್ಟಿಕೊಂಡ ಕಥೆ ಹೇಳಿದ ನಿರ್ಮಾಪಕ ಸುಧೀರ್

Published : Jul 16, 2022, 05:29 PM IST

ಪೆಟ್ರೋಮ್ಯಾಕ್ಸ್‌ ಸಿನಿಮಾ ನೋಡಿದ ಮೇಲೆ ವಿಜಯ್‌ ಪ್ರಸಾದ್‌ ಅವರ ಚಿತ್ರಗಳಲ್ಲಿ ಅದೇ ‘ಕಾಮ’ನ್‌ ಡೈಲಾಗ್‌ಗಳು ಇರುತ್ತವೆ ಎಂದು ಮೇಲ್ನೋಟಕ್ಕೆ ಅನಿಸಿದರೂ ಜೀವನ, ಪ್ರೀತಿ, ಶುದ್ಧ ಮನಸ್ಸುಗಳು, ಅದ್ಭುತ ಸಂಬಂಧಗಳು, ಸಮಾಜದ ಬಗ್ಗೆ ‘ಕಾಮ’ನ್‌ ಭಾಷೆಯಲ್ಲೇ ಹೇಳುತ್ತಾರೆ. 
 

ಪೆಟ್ರೋಮ್ಯಾಕ್ಸ್‌ ಸಿನಿಮಾ ನೋಡಿದ ಮೇಲೆ ವಿಜಯ್‌ ಪ್ರಸಾದ್‌ ಅವರ ಚಿತ್ರಗಳಲ್ಲಿ ಅದೇ ‘ಕಾಮ’ನ್‌ ಡೈಲಾಗ್‌ಗಳು ಇರುತ್ತವೆ ಎಂದು ಮೇಲ್ನೋಟಕ್ಕೆ ಅನಿಸಿದರೂ ಜೀವನ, ಪ್ರೀತಿ, ಶುದ್ಧ ಮನಸ್ಸುಗಳು, ಅದ್ಭುತ ಸಂಬಂಧಗಳು, ಸಮಾಜದ ಬಗ್ಗೆ ‘ಕಾಮ’ನ್‌ ಭಾಷೆಯಲ್ಲೇ ಹೇಳುತ್ತಾರೆ. 

ನಿರ್ದೇಶಕರ ಸಂಭಾಷಣೆಗಳ ಪ್ರತಿಭೆಗೆ ನೀನಾಸಂ ಸತೀಶ್‌, ನಾಗಭೂಷಣ್‌, ಅರುಣ್‌, ಹರಿಪ್ರಿಯಾ ಜೀವ ತುಂಬಿದ್ದಾರೆ. ಅದರಲ್ಲೂ ಕಾರುಣ್ಯ ರಾಮ್‌ ಅವರ ಪಾತ್ರದಿಂದ ಹೊರಡುವ ಪಂಚ್‌ ಮಾತುಗಳು ತುರಿಕೆಯಷ್ಟೇ ಹಿತವಾದ ಮಜಕೊಡುತ್ತವೆ. ಪೆಟ್ರೋಮ್ಯಾಕ್ಸ್ ಹುಟ್ಟಿಕೊಂಡ ಕಥೆಯನ್ನ ಈ ಚಿತ್ರದ ನಿರ್ಮಾಪಕ ಸುಧೀರ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!