KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

Suvarna News   | Asianet News
Published : Dec 25, 2021, 03:55 PM IST

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ.

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿಮೋಡ, ಯುದ್ಧ ಕಾಂಡ, ಬೆಳ್ಳಿ ಕಾಲುಂಗುರ ಸಿನಿಮಾವನ್ನು ನಿರ್ದೇಶಿಸಿದ ಖ್ಯಾತಿ ಇವರದ್ದು. ಹಿಂದಿಯಲ್ಲಿ ಅಮಿತಾಭ್ ಬಚ್ಚನ್ ಅವರಿಗೂ ನಿರ್ದೇಶನ ಮಾಡಿದ್ದಾರೆ.

ಗಿಫ್ಟ್‌ ಹಿಡಿದು ಸಾಂತ ರೀತಿ ಮಕ್ಕಳೆದುರು ಬಂದ ನಿರ್ದೇಶಕ ಪನ್ನಗಾ ಭರಣ!

ಅನಾರೋಗ್ಯದಿಂದ ಕೆಲ ದಿನಗಳಿಂದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಸೀನಿಯರ್ ಡೈರೆಕ್ಟರ್ ಅವರ ಅಗಲಿಕೆಗೆ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more