KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

Suvarna News   | Asianet News
Published : Dec 25, 2021, 03:55 PM IST

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ.

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿಮೋಡ, ಯುದ್ಧ ಕಾಂಡ, ಬೆಳ್ಳಿ ಕಾಲುಂಗುರ ಸಿನಿಮಾವನ್ನು ನಿರ್ದೇಶಿಸಿದ ಖ್ಯಾತಿ ಇವರದ್ದು. ಹಿಂದಿಯಲ್ಲಿ ಅಮಿತಾಭ್ ಬಚ್ಚನ್ ಅವರಿಗೂ ನಿರ್ದೇಶನ ಮಾಡಿದ್ದಾರೆ.

ಗಿಫ್ಟ್‌ ಹಿಡಿದು ಸಾಂತ ರೀತಿ ಮಕ್ಕಳೆದುರು ಬಂದ ನಿರ್ದೇಶಕ ಪನ್ನಗಾ ಭರಣ!

ಅನಾರೋಗ್ಯದಿಂದ ಕೆಲ ದಿನಗಳಿಂದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಸೀನಿಯರ್ ಡೈರೆಕ್ಟರ್ ಅವರ ಅಗಲಿಕೆಗೆ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more